Headlines

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2.30ರ ಹೊತ್ತಿಗೆ ದುರ್ಘಟನೆ ನಡೆದಿದೆ. ಚಾಲಕ ಕಾರ್ತಿಕ್‌ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read More

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (01-02-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

Power supply will be disrupted in Ripponpet and surrounding villages on February 1, 2026, from 10 AM to 6 PM due to 110/11 KV emergency maintenance work, MESCOM officials said. ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 01/02/26 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ…

Read More

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.  ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….

Read More

ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ

District Superintendent of Police Mithun Kumar informed in this regard that preliminary investigation has revealed that a family-related marital dispute may have been the main reason for the attack on the deceased youth. ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ Family feud behind brutal murder of youth in Vinobanagar ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್…

Read More

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…

Read More

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು. ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು. ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು. ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು…

Read More