Headlines

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ |Election

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ನಡೆಸಿದರು‌. ಸಾಗರ ತಾಲ್ಲೂಕಿನ ಆವಿನಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು…

Read More

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ Shivamogga Wildlife Division has invited applications for one Veterinary Doctor on a contract basis for Sakrebailu Elephant Camp and wildlife rescue operations. Eligible candidates can apply before July 2, 2026. ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಸಕ್ರೆಬೈಲು ಆನೆ ಬಿಡಾರ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಒಬ್ಬ ಪಶುವೈದ್ಯರನ್ನು ನೇಮಕ ಮಾಡಲು ಅರ್ಹ…

Read More

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ ವಿಕೃತ ಸಂತೋಷವನ್ನು ಅನುಭವಿಸುತ್ತಿರುವ ಸಮಾಜ ಘಾತಕ ಶಕ್ತಿಗಳ ಮೇಲೆ ಸರ್ಕಾರ ಮತ್ತು ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕೆಂದು ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಶ್ರೀಗಳು, ಕೋಟ್ಯಂತರ ಜನರ ಶ್ರದ್ಧಾ ಕೇಂದ್ರದ ಮೇಲೆ ಮಾನಹಾನಿ ಮಾಡುವ ಕಾಯಕವನ್ನು…

Read More

ಮಧುಬಂಗಾರಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ : ಆರ್ ಎಂ ಮಂಜುನಾಥಗೌಡ

ರಿಪ್ಪನ್ ಪೇಟೆ : ಜೆಡಿಎಸ್ ನ ಮಾಜಿ ಕಾರ್ಯಧ್ಯಕ್ಷರು ಹಾಗೂ ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪರವರು ತಮ್ಮ ಬೆಂಬಲಿಗರೊಂದಿಗೆ ಇದೆ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಗೆ ಸೇರಲಿದ್ದು, ಈ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಸಹಕಾರಿ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಆರ್ .ಎಂ.ಮಂಜುನಾಥಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು ಗ್ರಾಮ ಪಂಚಾಯಿತಿ ಸಭಾಭವನದ ಕುವೆಂಪು ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಧು ಬಂಗಾರಪ್ಪ ರವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವುದರಿಂದ…

Read More

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ:

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು. ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು  ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ…

Read More

ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌ ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಗಾಂಜಾ ಮೌಲ್ಯವು ಅಂದಾಜು 6…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More