Headlines

ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಆಯನೂರು ಸಮೀಪದ ಚೋರಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ

ಆಯನೂರು ಸಮೀಪದ ಚೋರಡಿಯಲ್ಲಿ ಇಬ್ಬರು ಮಕ್ಕಳಿಗೆ ನೇಣುಬಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಯಿ‌ ಜ್ಯೋತಿ (25) ಮಕ್ಕಳಾದ ಎರಡುವರೆ ವರ್ಷದ ಸಾನ್ವಿ ಹಾಗೂ ಒಂದು ವರ್ಷದ ಕುಶಾಲ್‌ನೊಂದಿಗೆ ನೇಣು ಬಿಗಿದುಕೊಂಡಿದ್ದಾರೆ. ನೇಣಿಗೆ  ಕೌಟುಂಬಿಕ ಸಮಸ್ಯೆ ಕಾರಣವೆಂದು ಹೇಳಲಾಗುತ್ತಿದೆ. ಇನ್ನು ಕೆಲವರು ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿದ್ದ ಶಿವಕುಮಾರ್ ಪತ್ನಿ ಜ್ಯೋತಿ(25) ಎರಡು ವರೆ ವರ್ಷದ ಸಾನ್ವಿ,…

Read More

ಮನೆ ಕಳ್ಳರ ಹೆಡೆಮುರಿ ಕಟ್ಟಿದ ಮಾಳೂರು ಪೊಲೀಸರು ! ಐವರು ಅರೆಸ್ಟ್ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ  2 ತಿಂಗಳ ಹಿಂದೆ ನಡೆದಿದ್ದ ಮನೆ ಕನ್ನತನ ಪ್ರಕರಣವನ್ನ ಪೊಲೀಸರು ಬೇಧಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದಲ್ಲಿ ಡಿ ದರ್ಜೆ ನೌಕರರಾದ ಸೀನಪ್ಪ ಎಂಬುವರು ಪುರದಾಳಿಗೆ ಹೋದಾಗ ಒಟ್ಟು 250 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ ಹಾಗೂ 2100 ನಗದು ಕಳವಾಗಿತ್ತು. ಈ ಪ್ರಕರಣ ಪೊಲೀಸರಿಗೆ ಸವಾಲು…

Read More

ರಿಪ್ಪನ್‌ಪೇಟೆ : ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಾಜಿ ಸಚಿವರಿಂದ ಅಭಿನಂದನೆ|pro kabbadi

ರಿಪ್ಪನ್‌ಪೇಟೆ : ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ನಲ್ಲಿ ಯುಪಿ ಯೋಧ ತಂಡಕ್ಕೆ ಆಯ್ಕೆಯಾದ ಯುವ ಪ್ರತಿಭೆ ಗಗನ್ ಗೌಡ ರವರಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿದ್ದಾರೆ. ಇಂದು ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದಲ್ಲಿರುವ ಗಗನ್ ಗೌಡ ರವರ ಮನೆಗೆ ತೆರಳಿದ ಮಾಜಿ ಸಚಿವರು ಯುವ ಪ್ರತಿಭೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಮುಖಂಡರಾದ ದೇವೆಂದ್ರಪ್ಪ ಗೌಡ ,ಆನಂದ್ ಮೆಣಸೆ, ನೇಮಾಕ್ಷಿ ಗೌಡ್ರು, ಜಯದೇವ, ರಾಜೇಂದ್ರ ಘಂಟೆ, ಗಣಪತಿ,…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…

Read More

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!!Train

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!  ರಿಪ್ಪನ್‌ಪೇಟೆ : ಮೈಸೂರು-ಬೆಂಗಳೂರು-ಶಿವಮೊಗ್ಗ-ಸಾಗರ -ತಾಳಗುಪ್ಪ ಮಾರ್ಗದ ಇಂಟರ್ ಸಿಟಿ ರೈಲು ಆರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲದೆ ಇರುವುದರಿಂದ ಮಲೆನಾಡಿನ ಪ್ರಯಾಣಿಕರಿಗೆ ರೈಲು ಹತ್ತಿ ಇಳಿಯುವ ಯೋಗ ಇನ್ನೂ ಕೂಡಿ ಬಂದಿಲ್ಲ. ಈ ಹಿಂದೆ ತಾಳಗುಪ್ಪದಿಂದ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದು ಅದು ಈಗ ಶಿವಮೊಗ್ಗಕ್ಕೆ ಬಂದು ಅಲ್ಲಿಂದ ಭರ್ತಿಯಾಗಿ ಹೋಗುತ್ತಿದೆ ಇದರಿಂದ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ…

Read More

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ಬೈಕ್ ಅಪಘಾತದಲ್ಲಿ LLB ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್‌ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಗೌತಮ್‌ (21) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಡೆದಿದ್ದೇನು??? ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್​…

Read More