FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ…

Read More

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್|Azaan

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್ ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ  ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್…

Read More

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ Renowned Ganapati idol sculptor Harnahalli Shivanandappa of Ripponpet passed away due to age-related illness. Known for crafting iconic idols for over 50 years, his demise marks the loss of a rich artistic and devotional legacy. ​ರಿಪ್ಪನ್‌ಪೇಟೆ: ತಮ್ಮ ಕೈಚಳಕದಿಂದ ಮಣ್ಣಿನಲ್ಲಿ ಅದ್ಭುತ ಕಲಾಕೃತಿಗಳನ್ನು ಅರಳಿಸುತ್ತಿದ್ದ, ದಶಕಗಳ ಕಾಲ ಭಕ್ತರ ಮನಸ್ಸಿನಲ್ಲಿ ಭಕ್ತಿಯ…

Read More

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ ಅನಾಥವಾಗಿದ್ದ ನವಜಾತ ಶಿಶುವಿನ ರಕ್ಷಣೆ ಮಾಡಿದ ರಿಪ್ಪನ್ ಪೇಟೆ ಪೊಲೀಸರು A 10–15-day-old newborn baby girl was found abandoned in a bag with a milk bottle at a bus stop near Gavaturu Hole, Ripponpet. Police rescued the infant and shifted her to Meggan Hospital…

Read More

ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡಾ ಆರೋಗ್ಯಕರವಾಗಿರುತ್ತದೆ : ಎಸ್.ರುದ್ರೇಗೌಡ

ಶಿವಮೊಗ್ಗ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ ಎಸ್ ರುದ್ರೇಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ…

Read More