Headlines

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!?? A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್…

Read More

ಹುಚ್ಚು ನಾಯಿ ದಾಳಿ: 11 ಜನರಿಗೆ ಗಾಯ

11 people were bitten in a suspected rabid dog attack in Holehonnur, Shivamogga district. All injured victims received immediate medical treatment and rabies vaccination. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ದಾಳಿಯ ಆತಂಕಕಾರಿ ಘಟನೆಗಳು ವರದಿಯಾಗಿದ್ದು, ಒಟ್ಟು 11 ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ಬೆಳಕಿಗೆ ಬಂದಿವೆ. ದಾಳಿ ನಡೆಸಿದ ನಾಯಿಯು ಹುಚ್ಚು ನಾಯಿ ಇರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ತಕ್ಷಣ ಗಾಯಗೊಂಡ…

Read More

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು. ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ…

Read More

ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ |ಸ್ವತಂತ್ರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಪಣ ತೊಡೋಣ – ತಹಸೀಲ್ದಾರ್ ಭರತ್‌ರಾಜ್

The 77th Republic Day was celebrated grandly at Nehru Maidan in Hosanagara. Tahsildar Bharathraj highlighted constitutional values, unity in diversity, and democratic ideals of India. ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ |ಸ್ವತಂತ್ರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಪಣ ತೊಡೋಣ – ತಹಸೀಲ್ದಾರ್ ಭರತ್‌ರಾಜ್ ಹೊಸನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಭಾರತ ದೇಶಕ್ಕೆ ನಮ್ಮದೇ ಆಡಳಿತವಿದ್ದು, ನಾವು ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವುದನ್ನು ಇಡೀ ಸಮಾಜ ಒಟ್ಟಾಗಿ ನೆನೆಸಿಕೊಂಡು ಶಪಥ ಮಾಡುವ ಪವಿತ್ರ…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ

A youth created panic in Garthikere town of Hosanagar taluk, Shivamogga district, by allegedly attempting to attack people with a long weapon. One person was injured and the accused was arrested by police. RIPPONPETE | ಗರ್ತಿಕೆರೆಯಲ್ಲಿ ಲಾಂಗ್‌ ಹಿಡಿದು ಯುವಕನ ಅಟ್ಟಹಾಸ: ಓರ್ವನಿಗೆ ಗಾಯ, ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಗರ್ತಿಕೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ಆತಂಕಕಾರಿ ಘಟನೆ ನಡೆದಿದ್ದು,…

Read More

ರಿಪ್ಪನ್‌ಪೇಟೆ – ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ರಿಪ್ಪನ್‌ಪೇಟೆ – ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ರಿಪ್ಪನ್‌ಪೇಟೆ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಆರೋಗ್ಯ ಕೇಂದ್ರಗಳು ಹಾಗೂ ಧಾರ್ಮಿಕ ಸಂಸ್ಥೆಗಳಲ್ಲಿ ಇಂದು ಭವ್ಯವಾಗಿ ದ್ವಜಾರೋಹಣ ನೆರವೇರಿತು. ಪಟ್ಟಣದ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ ದ್ವಜಾರೋಹಣ ಮಾಡಿ ದ್ವಜಾವಂದನೆ ಸ್ವೀಕರಿಸಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ…

Read More

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported. ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್‌ಬಿಕೆ’…

Read More
Exit mobile version