Headlines

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

Shivamogga | ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಅಧಿಕೃತವಾಗಿ ಹೊರಬಿತ್ತು ಪ್ರಕಟಣೆ| ಯಾವೆಲ್ಲಾ ಹುದ್ದೆಗಳಿವೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲೆಯಿಂದ ವಿಮಾನಯಾನ ಸೇವೆ ಆರಂಭಸಿಲು ಸಜ್ಜಾಗಿರುವ ಸ್ಟಾರ್‌ ಏರ್‌ (STAR AIR) ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಜ್ಜಾಗಿದೆ. ನ.6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ರಾಯಲ್‌ ಆರ್ಕಿಡ್‌ ಹೊಟೇಲ್‌ನಲ್ಲಿ ಸಂದರ್ಶನ ನಡೆಸಲಿದೆ. ಈ ಕುರಿತು ಸ್ಟಾರ್‌ ಏರ್‌ ಸಂಸ್ಥೆ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿದೆ. ಸ್ಟಾರ್​ ಏರ್​ ಸೋಶಿಯಲ್ ಮೀಡಿಯಾದಲ್ಲಿ ನೀಡಿದ ಜಾಹಿರಾತಿನ ಪ್ರಕಾರ, ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಕಮರ್ಷಿಯಲ್‌ ವಿಭಾಗದಲ್ಲಿ ಡ್ಯೂಟಿ ಸೂಪರ್‌ವೈಸರ್‌…

Read More

ದಂಪತಿಗಳ ಪೋಷಾಕಿನಲ್ಲಿ ಬಾಡಿಗೆ ಮನೆ ಕೇಳಿಕೊಂಡು ಬಂದು ಮನೆಗೆ ನುಗ್ಗಿ ಕಳ್ಳತನ – ಖತರ್ನಾಕ್ ಮಹಿಳೆ ಬಂಧನ

ಮನೆ ಬಾಡಿಗೆಗೆ ಬೇಕು ಎಂದು ದಂಪತಿಗಳ ಪೋಷಾಕಿನಲ್ಲಿ ಬಂದ ಅಪರಿಚಿತ ಪುರುಷ ಮತ್ತು ಮಹಿಳೆ ಮಾಲೀಕನ ಮನೆಗೆ ನುಗ್ಗಿ ಚಿನ್ನಾಭರಣವನ್ನ ಹೊತ್ತೊಯ್ದ ಘಟನೆ ಶಿವಮೊಗ್ಗದ ಜಯನಗರದಲ್ಲಿ ನಡೆದಿದೆ.ಕಳ್ಳತನಕ್ಕೆ ಬುರ್ಖಾ ಧರಿಸಿ ಬಂದಿದ್ದ ಖತರ್ನಾಕ್ ಲೇಡಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ  ಜಯನಗರ ಮೊದಲನೇ ತಿರುವಿನಲ್ಲಿರುವ ಸಮರ್ಥ ಅಪಾರ್ಟ್ ಮೆಂಟ್ ನ ಬಳಿ ಬುರ್ಕಾ ಹಾಕಿಕೊಂಡು ಬಂದ ಅಪರಿಚಿತ ಮಹಿಳೆ ಮತ್ತು ಅಪರಿಚಿತ ಪುರುಷ ಮನೆ ಬಾಡಿಗೆ ಇದೆಯಾ ಎಂದು ವಿಚಾರಿಸಿದ್ದಾರೆ..  ಪಕ್ಕದ…

Read More

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಕೇಸ್ : ಸಿಎಂ ಬೊಮ್ಮಾಯಿ ಘೋಷಣೆ

ಭಾಷೆ ನೆಪದಲ್ಲಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಗೂಂಡಾ ಕಾಯ್ದೆ, ದೇಶದ್ರೋಹದ ಕೇಸ್ ದಾಖಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಕೃತ್ಯ ಖಂಡಿಸಿ ವಿಧಾನಸಭೆಯಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ. ಎಂಇಎಸ್ ವಿರುದ್ಧ ಸರ್ವಾನುಮತದ ಖಂಡನಾ ನಿರ್ಣಯ ಕೂಡ ಅಂಗೀಕರಿಸಲಾಗಿದೆ. ಸುವರ್ಣ ಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಣಿ ಚೆನ್ನಮ್ಮನ ಪ್ರತಿಮೆ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಎಂಇಎಸ್ ಬ್ಯಾನ್ ಮಾಡಲು ಆಗದಿದ್ದರೂ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್‌ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್‌ ಐದು ವರ್ಷ ಶಿಕ್ಷೆ ನೀಡಿದೆ.  ನ್ಯಾಯಾಧೀಶರಾದ  ಮೋಹನ್ ಜೆ ಎಸ್ ರವರು ದಿನಾಂಕಃ 26-06-2024  ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

ಶಿವಮೊಗ್ಗದ ಸೂಳೆಬೈಲ್ ನಲ್ಲಿ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ :

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ…

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More
Exit mobile version