Headlines

ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ…

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More

ಆಯನೂರು ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ  ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.   ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ ಸಾವು ಸಂಭವಿಸಿರುವ ದುರಂತದ ಘಟನೆ ನಡೆದಿದೆ.  ಇದರಲ್ಲಿ ಕಾರು‌ಚಾಲಕ ಆಗಿದ್ದ ಶಿವಮೊಗ್ಗ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ಸ್ಥಳದಲ್ಲೆ ಸಾವು ಕಂಡಿರುವ ಘಟನೆ ನಡೆದಿದೆ.ಹೊನ್ನಾಳ್ಳಿ ತಾಲ್ಲೂಕಿನ ಗೋಣಗೇರೆ ನಿವಾಸಿ…

Read More

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ|dasara

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ ಸಾಗರ ತಾಲೂಕಿನ ಆನಂದಪುರದ ಪೊಲೀಸ್ ಠಾಣೆಯಲ್ಲಿ ಸಡಗರ ಸಂಭ್ರಮದಿಂದ ಇಂದು  ಆಯುಧ ಪೂಜೆ ನಡೆಸಲಾಯಿತು. ಉಪಠಾಣೆಯಿಂದ  ಪೊಲೀಸ್ ಸ್ಟೇಷನ್ ಆಗಿ ಮೇಲ್ದರ್ಜೆ ಗೆ ಏರಿದ ನಂತರ ಮೊದಲ ದಸರಾ ಆಚರಿಸುತ್ತಿರುವುದು ಠಾಣೆಯ ಎಲ್ಲಾ ಸಿಬ್ಬಂದಿಗಳಿಗೂ ಸಂತೋಷ ಉಂಟು ಮಾಡಿದೆ, ಎಲ್ಲರೂ ಸುಖ ಶಾಂತಿಯಿಂದ ಸಾಮರಸ್ಯದ ಜೀವನ ನಡೆಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಜನಸ್ನೇಹಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಶುಭ ಕೋರಿದರು….

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಶಿವಮೊಗ್ಗ : ಶಾಲೆಗೆ ಹೊರಟ್ಟಿದ್ದ ವಿದ್ಯಾರ್ಥಿ ಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ‌ ಘಟನೆ‌ ವರದಿಯಾಗಿದೆ. ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರು ಗ್ರಾಮದಲ್ಲಿನ ಹಳ್ಳಿಮನೆ  ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ 15 ವರ್ಷದ ಮಗಳನ್ನು ಅದೇ ಹೋಟೆಲ್ ನಲ್ಲಿ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದ ನಿದಿಗೆ ಗ್ರಾಮದ ಉಮೇಶ್, ( 28), ಬಾಲಕಿಯನ್ನು  ಪರಿಚಯಮಾಡಿಕೊಂಡು ತುಂಬಾ ಸಲುಗೆಯಿಂದ ಮಾತನಾಡುತ್ತಿದ್ದನು. ನಿನ್ನೆ ಬಾಲಕಿ ಶಾಲೆಗೆ ಹೋಗಲು ಹೊರಟಿದ್ದಾಗ ಬಾರಂದೂರಿನಿಂದ ತರೀಕೆರೆಗೆ ಹೋಗುವ ಬಸ್…

Read More

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್  ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್  ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…

Read More
Exit mobile version