Headlines

ಗರ್ತಿಕೆರೆ ಬಳಿ ಕಾರು ಹಾಗೂ ಬೈಕ್‌ ನಡುವೆ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಕಾರು ಹಾಗು ಬೈಕ್ ನಡುವೆ ಅಪಘಾತ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ ಬ್ರೀಜಾ(KA 15 N 8990) ಕಾರು ತೀರ್ಥಹಳ್ಳಿ ಕಡೆಗೆ ಸಂಚರಿಸುತ್ತಿದ್ದು ಈ ವೇಳೆ ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿದ್ದು ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ…

Read More

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…

Read More

ಆಚಾರ್ಯ ತುಳಸಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ: ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಸಂಭ್ರಮದಿಂದ ಸಿನೆಮಾ ಹಾಡುಗಳಿಗೆ ಭರ್ಜರಿ ಸ್ಟೆಪ್​ ಹಾಕಿ ಸಂಭ್ರಮಿಸಿದರು. ಕಳೆದ ವರ್ಷದಿಂದ ಕೊರೊನಾ ಮಹಾಮಾರಿಯಿಂದಾಗಿ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಂದ ದೂರ ಉಳಿದಿದ್ದರು. ಕೊರೊನಾ ಸ್ವಲ್ಪ ಮಟ್ಟಿಗೆ ನಿಯಂತ್ರಣಗೊಂಡ ಹಿನ್ನೆಲೆ, ಸರ್ಕಾರ ಶಾಲಾ – ಕಾಲೇಜುಗಳನ್ನು ಪ್ರಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳು – ಕಾಲೇಜಿನವರು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಸಿನೆಮಾ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ….

Read More

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್​ನಲ್ಲಿ.   ಹೌದು,  ಸುರತ್ಕಲ್  (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ  ATM Robbery…

Read More

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ ಹೊಸನಗರ : ವರದಕ್ಷಿಣೆ ಕಾಯ್ದೆ ಪ್ರಕರಣದಲ್ಲಿ ಕಳೆದ 23 ವರ್ಷಗಳಿಂದ ನ್ಯಾಯಾಲಯದ ಮೊರೆ ಹೋಗದೆ ತಲೆಮರೆಸಿಕೊಂಡಿದ್ದ ಹೊಸನಗರ ಮೂಲದ ಆರೋಪಿ ಕೊನೆಗೂ ಕಾನೂನು ಬಲೆಗೆ ಸಿಕ್ಕಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪಿಗೆ ನಿವಾಸಿ ನಾಸೀರ ಖಾನ್ (52) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನ ವಿರುದ್ಧ 2002ರಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ದಾಖಲಾದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ, ಕಳೆದ…

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…

Read More

ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್‌, ಪುತ್ರಿ ಶ್ವೇತಾ…

Read More

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…

Read More

ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ  ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌  ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…

Read More
Exit mobile version