Headlines

ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ : ಕರ್ತವ್ಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿಗಳು -ಸಿಸಿಟಿವಿ ವೀಡಿಯೋ ವೈರಲ್|Train

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ. ನಿನ್ನೆ…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ : ಹಂದಿ ಅಣ್ಣಿ ಹಂತಕರ ಫೋಟೋಗಳು ವೈರಲ್

ಶಿವಮೊಗ್ಗ : ಹಂದಿ ಅಣ್ಣಿ ಕೊಲೆ ಪ್ರಕರದ 8 ಜನ ಆರೋಪಿಗಳನ್ನ ಇಂದು ಶಿವಮೊಗ್ಗದ ನ್ಯಾಯಾಲಯದ ಮುಂದೆ ಹಾಜರಿ ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. 5 ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಶಿವು ಕುಮಾರ್ ಜಿ.ಎನ್ ಮುಂದೆ ಇಂದು ಮಧ್ಯಾಹ್ನ ವಿನೋಬ‌ನಗರ ಪೊಲೀಸರು ಅಣ್ಣಿ ಹತ್ಯೆಯ ಆರೋಪಿಗಳನ್ನ ಹಾಜರಿಪಡಿಸಿದರು. ಆರೋಪಿಗಳನ್ನ ಒಂದು ವಾರ ಪೊಲೀಸ್ ಕಸ್ಟಡಿಗೆ ಮಾನ್ಯ ನ್ಯಾಯಾಧೀಶರು ನೀಡಿ ಆದೇಶಿಸಿದ್ದಾರೆ. ಜು. 27 ರಂದು ಮಧ್ಯಾಹ್ನ 3 ಗಂಟೆಗೆ…

Read More

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ…

Read More

ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news

ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ  ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ  ನಲಿಕಲಿ ತರಗತಿಯ  ಶಿಕ್ಷಕ   ಪಾಠ ಓದಲು  ಪುಸ್ತಕ  ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್  ಶಿಕ್ಷಕರ ಅಣತಿಯಂತೆ  ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ  ಮಲಗಿದ್ದ ಹಾವನ್ನು  ಕಂಡಿದ್ದಾನೆ.  ತನ್ನ ಪಕ್ಕದಲ್ಲಿ ಕುಳಿತಿದ್ದ…

Read More

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ|thithahalli

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘ ತೀರ್ಥಹಳ್ಳಿಯ 2023-2028ರ ಅವಧಿಯ ಆಡಳಿತ ಮಂಡಳಿಯ ಚುನಾವಣೆಗೆ ಮಹಾಬಲೇಶ್ವರ ಹೆಗಡೆ ಟೀಂನ ಎಲ್ಲಾ 17 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಬಗ್ಗೆ ಸಹಕಾರ ವಿಭಾಗದ ಸಹಾಯಕ ನಿಬಂಧಕರಾದ ಎನ್.ಜಿ.ರುದ್ರಪ್ಪ, ಫಲಿತಾಂಶವನ್ನು ಘೋಷಣೆ ಮಾಡಿರುತ್ತಾರೆ. ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು 1) ಮಹಾಬಲೇಶ್ವರ ಹೆಗಡೆ ತಿಮ್ಮಪ್ಪ 2)ತಿಮ್ಮಪ್ಪ ಎಂ ಎಸ್  3)ಪುಟ್ಟಪ್ಪ ಕೆ ವಿ 4)ಸತೀಶ್ ರಾಮಕೃಷ್ಣ ಹೆಗಡೆ 5)ಆನಂದ್ ಎಂ ಸಿ  6)ಶ್ರೀಕಾಂತ್…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು…

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More
Exit mobile version