Headlines

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ  ರಿಪ್ಪನ್‌ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ.  ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ. ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ…

Read More

ಹಾಲುಗುಡ್ಡೆ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ ನಿಧನ|rpet

ನಿಧನ ವಾರ್ತೆ  ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) 84 ವರ್ಷ  ಅವರು ವಯೊಸಹಜದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.   ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹಾಲುಗುಡ್ಡೆಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ಇಂದು ಸಂಜೆ ನೆರವೇರಿತು.

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. MRS ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ….

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ ಹೊಸನಗರ : ಪಟ್ಟಣದ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸ್ಯಾಂಡಲ್ ವುಡ್ ನ ಯುವರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಪಟ್ಟಣದ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಸಂಭ್ರಮ ಸಡಗರದಿಂದ ಆಚರಿಸಿದರು. ಪ್ರಪಂಚದ ಕಲಾಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ್ ಇಲ್ಲದೆ ಆಚರಿಸುತ್ತಿರುವ ಮೂರನೇ ಹುಟ್ಟುಹಬ್ಬ ಇದಾಗಿದ್ದು ಈ ಸಂದರ್ಭದಲ್ಲಿ ಪುನೀತ್ ರವರ ಸವಿನೆನಪಿಗಾಗಿ ಪೌರ  ಕಾರ್ಮಿಕ ನಾಗರಾಜರವರನ್ನು…

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More