Headlines

ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ.  ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಕುಂಸಿ  ಠಾಣೆ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja

ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು. ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಸಾಗರ : ಐಗಿನಬೈಲ್ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ 24 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಶೃತಿ(24) ಮೃತಪಟ್ಟಿರುವ ಯುವತಿಯಾಗಿದ್ದು  ಶಿವಮೊಗ್ಗದ ಸಿಟಿ ಸೆಂಟರ್ ನಲ್ಲಿ ಸೆಕ್ಯೂರಿಟಿ ಗಾರ್ಡಾಗಿ…

Read More

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ. ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಕೃಷಿ ನಷ್ಟದಿಂದ ಆರ್ಥಿಕ…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ Shivamogga Doddapete Police arrested a man for illegally selling ganja and seized 1.261 kg of cannabis worth around ₹65,000 during a raid near Palak Shadi Mahal. ಶಿವಮೊಗ್ಗ: ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More

ಕೊರೊನಾ ನಡುವೆ ಯಶಸ್ವಿಯಾಗಿ ನಡೆದ ಮೊದಲ ಹಂತದ SSLC ಪರೀಕ್ಷೆ :

ಆನಂದಪುರ: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಮೊದಲನೇ ದಿನ ಯಶಸ್ವಿಯಾಗಿ ನೆರವೇರಿತು. ಸರ್ಕಾರ ಪರೀಕ್ಷೆ ನಡೆಸಬೇಕೋ ನಡೆಸಬಾರದೋ ಎಂಬ ಗೊಂದಲದಿಂದ ಅಂತೂ ದಿನಾಂಕವನ್ನು ಫಿಕ್ಸ್ ಮಾಡಿ ಪರೀಕ್ಷೆಯನ್ನು ನಡೆಸಿತು. ಸಾಗರ ತಾಲ್ಲೂಕ್ ಹಾಗೂ ಹೊಸನಗರ ತಾಲೂಕಿನಾದ್ಯಂತ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಬೆಳಿಗ್ಗೆನೇ ವೈದ್ಯಕೀಯ ಪರೀಕ್ಷೆ ನಡೆಸಿ ಥರ್ಮಲ್ ಸ್ಕ್ಯಾನಿಂಗ್ ನೊಂದಿಗೆ ಮಾಸ್ಕ್ ವಿತರಿಸಿ ಪ್ರತಿ ಕೊಠಡಿಗೆ ಹನ್ನೆರಡು ವಿದ್ಯಾರ್ಥಿಗಳಂತೆ ಪರೀಕ್ಷೆ ಬರೆಸಲಾಯಿತು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ನೀರಿನ…

Read More

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More