Headlines

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

HOSANAGARA | ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶಕ್ಕೆ!

ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ಚಿನ್ನ ವಶ! ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆಗಸ್ಟ್ 21ರಂದು ಸಂಭವಿಸಿದ ಕಳ್ಳತನ ಪ್ರಕರಣವನ್ನು ಪಿಎಸೈ ಶಿವಾನಂದ ಕೆ ನೇತ್ರತ್ವದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಇಬ್ಬರು ಅಂತರ ಜಿಲ್ಲೆ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿ ಸೋಜಾ ಹಾಗೂ ಮಾಸ್ತಿಕಟ್ಟೆ ಗ್ರಾಮದ…

Read More

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಪತಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ, ಮತ್ತೋರ್ವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶನಿವಾರ ಈ ತೀರ್ಪು ಪ್ರಕಟಿಸಿದರು. ಅಂತರಗಂಗೆಯ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಲಕ್ಷ್ಮೀ, ಗುಲ್ಬರ್ಗದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಇಮ್ತಿಯಾಜ್…

Read More

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…

Read More

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read More

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ ಯಾರು ..!!? ಈತನ ಹಿನ್ನಲೆಯೇನು..!!?? ಧರ್ಮಸ್ಥಳ ಆಗಸ್ಟ್ 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿತ್ತು , ಮಾಸ್ಕ್ ಮ್ಯಾನ್  ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…

Read More