Headlines

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ ಬಿಡುಗಡೆ : ಕುವೆಂಪು ವಿವಿಯ ಬಿ ಜೆ ಗಿರೀಶ್, ಬಿಇ ಕುಮಾರಸ್ವಾಮಿಯವರಿಗೆ ಸ್ಥಾನ

ಶಿವಮೊಗ್ಗ : ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಡಾ. ಬಿ. ಜೆ ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿಯವರು ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಡೇಟಾಬೇಸ್‌ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ….

Read More

ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.

ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ  ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು. ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ….

Read More

ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ನಂತರ ಸ್ಥಳಕ್ಕೆ ಆಗುಂಬೆ…

Read More

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ…

Read More

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

A youth leader has been appointed as Taluk General Secretary of the Youth Congress INTUC in Thirthahalli constituency, receiving widespread congratulations from party leaders and workers. ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ ತೀರ್ಥಹಳ್ಳಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ…

Read More

ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಈಗಾಗಲೇ ನೂರಾರು ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರ ಎಂಬ ಪ್ರೆಶ್ನೆ ಉದ್ಭವವಾಗಿದೆ  ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More

ಶಿವಮೊಗ್ಗ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ

ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ. ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ,…

Read More

ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು

ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…

Read More

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ. ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು…

Read More