ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್: ಬೇಳೂರು ಗೋಪಾಲಕೃಷ್ಣ ಆರೋಪ|political news
ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, : ಬೇಳೂರು ಗೋಪಾಲ ಕೃಷ್ಣ ಆರೋಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಭರ್ಜರಿ ಚುನಾವಣಾ ಪ್ರಚಾರ. ರಿಪ್ಪನ್ ಪೇಟೆ :ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಎಂದು ಮಾಜಿ ಶಾಸಕ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದಲ್ಲಿ ಚುನಾವಣಾ ಪ್ರಚಾರ ಭಾಷಣ …


