Headlines

ರಿಪ್ಪನ್ ಪೇಟೆಯಲ್ಲಿ ಶ್ರದ್ದಾ ಭಕ್ತಿಯ ಷಷ್ಟಿ ಆಚರಣೆ :

ರಿಪ್ಪನ್‌ಪೇಟೆ: ಸುಬ್ರಹ್ಮಣ್ಯ ಷಷ್ಟಿಯ ಅಂಗವಾಗಿ ಇಲ್ಲಿನ ಇತಿಹಾಸ ಪ್ರಸಿದ್ದ ಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನ, ಬರುವೆ ಚೌಡೇಶ್ವರಿ ಅಮ್ಮನವರ  ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಷಷ್ಟಿ ಉತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್‌ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ  ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ತೀಕ ದೀಪೋತ್ಸವ ಜರುಗಿತು. ಕಾರ್ತಿಕ ದೀಪೋತ್ಸವ ವು ಸುತ್ತಮುತ್ತಲಿನ ಅಲಸೆ, ಬರುವೆ, ಹುಂಚದಕಟ್ಟೆ, ಶಿವಪುರ ಇನ್ನಿತರ ಹಲವು ಗ್ರಾಮಗಳಲ್ಲಿನ ದೇವಸ್ಥಾನದಲ್ಲಿ ಒಂದು ತಿಂಗಳ ಕಾಲ…

Read More

ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ  ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು‌ ಅದಕ್ಕೆ ಅವರು ಅರ್ಹರಾದರೂ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…

Read More
People hugging

Nunc malesuada quis nunc nec pretium

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಪ್ರತಾಪ್ ಸಿಂಹ ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ : ಕಿಮ್ಮನೆ ರತ್ನಾಕರ್ ವಾಗ್ದಾಳಿ

ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ಹಿನ್ನಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ವಿಚಾರ ಈಗ ಅಂತರಾಷ್ಟ್ರದ ಮಟ್ಟಕ್ಕೆ ಹೋಗಿ ತಲುಪಿದೆ. ಜನರಿಗೆ ಕಾರ್ಯಕ್ರಮ ಕೊಟ್ಟು ಆ ಆಧಾರದ ಮೇಲೆ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ಬುಲೆಟ್ ಬೈಕ್‌ ನಲ್ಲಿ ಅವಿತು ಕುಳಿತ ಬುಸ್ ಬುಸ್ ನಾಗಪ್ಪ|snake

ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.  ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ…

Read More