ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ…

Read More

ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…

Read More

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More

ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ವಿನಯ್‌ ಕೊಡಸೆ ರವರ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ತನ್ನ ಸುತ್ತಮುತ್ತಲಿನ ಪರಿಸರದ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮನಸ್ಸಿನಲ್ಲಿ ಉಂಟಾದ  ಭಾವನೆಗಳಿಗೆ ಜೀವ ತುಂಬಿ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಪುಸ್ತಕದ ಮೂಲಕ ಅಭಿವ್ಯಕ್ತಗೊಳಿಸಿದ ಗ್ರಾಮೀಣ ಪ್ರತಿಭೆಯ ಸಾಧನೆ ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸನಗರ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ  ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಎಸ್…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ :

ರಿಪ್ಪನ್‌ಪೇಟೆ: ಜ್ಯಾತ್ಯಾತೀತ ಜನತಾದಳ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಚಾಲನೆ ನೀಡಿದರು. ನಂತರ ಮಾತನಾಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದಿಂದ ಹತ್ತು ಸಾವಿರ ಸದಸ್ಯತ್ವ ನೋಂದಣಿಮಾಡಿ ಪಕ್ಷ ಬಲಪಡಿಸಿ ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧವೊಡ್ಡುವ ಸವಾಲಿದ್ದು ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು. 2023 ರಲ್ಲಿ ಜೆಡಿಎಸ್…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More