Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ರಾಘವೇಂದ್ರ ಅವರು ಅಭಿವೃದ್ಧಿ ಕಾರ್ಯದಲ್ಲಿ 543 ಸಂಸದರಲ್ಲಿ ಎರಡನೆಯ ಸ್ಥಾನವನ್ನು ಪಡೆದುಕೊಂಡಿದ್ದಾರೆ,…

Read More

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ…

Read More

ತೀರ್ಥಹಳ್ಳಿ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಕುಸಿತ:

ತೀರ್ಥಹಳ್ಳಿ: ಶಿವಮೊಗ್ಗದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ತೀರ್ಥಹಳ್ಳಿಯ ಭಾರತಿಪುರ ಎಂಬಲ್ಲಿ ಅಪಾಯಕಾರಿಯಾಗಿ ಕುಸಿದಿದೆ.  ಈ ಮಾರ್ಗವಾಗಿ ಅತಿಭಾರದ ವಾಹನಗಳು ಓಡಾಡುವುದರಿಂದ ರಸ್ತೆ ಇನ್ನಷ್ಟು ಕುಸಿದು ಜೀವಹಾನಿಯಾಗಬಹುದು ಮತ್ತು ರಸ್ತೆಯ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳಲೂಬಹುದು.  ರಸ್ತೆಯ ಪಕ್ಕದಲ್ಲಿರುವ ತೋಟಗಳ ಮಾಲಿಕರು ತೋಟಗಳಿಗಾಗಿ ಮಣ್ಣು ತೆಗೆದ ಪರಿಣಾಮವಾಗಿ ರಸ್ತೆ ಕುಸಿತ ಕಂಡಿದೆ ಎಂಬುದು ಸ್ಥಳೀಯರ ಮಾತು. ಹೆಚ್ಚು ಮಳೆಯಾಗುವ ಪ್ರದೇಶಗಳು ಹಾಗು ಮಲೆನಾಡಿನಲ್ಲಿ ರಸ್ತೆಯ ಪಕ್ಕದ ಗುಡ್ಡಗಳು ಮಳೆಗಾಲದಲ್ಲಿ ಕುಸಿಯುವುದು…

Read More

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದ ಯುವತಿಯ ಮೇಲೆ ಖಾಸಗಿ…

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ  ಧ್ವಜಾರೋಹಣ…

Read More

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ರಿಪ್ಪನ್‌ಪೇಟೆ : ದಾವಣಗೆರೆ ಬಾಪೂಜಿ ಫಾರ್ಮಸಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪಟ್ಟಣದ ಭುವನಗೌರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂ.ಫಾರ್ಮಾ ಪ್ರವೇಶಾತಿಗಾಗಿ ನಡೆಸಿದ್ದ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾಳೆ. ಪಟ್ಟಣ ತೀರ್ಥಹಳ್ಳಿ ರಸ್ತೆಯ ಎಸ್ ಎಲ್ ವಿ ಶಾಮಿಯಾನ ಮಾಲೀಕರಾದ ಮಂಜುನಾಥ್ ಮತ್ತು ಸುಜಾತ ದಂಪತಿಗಳ ಪುತ್ರಿಯಾದ ಭುವನಗೌರಿ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೆ ರ್ಯಾಂಕ್ ಪಡೆದಿದ್ದಾಳೆ. ಬಿ ಫಾರ್ಮಾ ಪದವಿ ಬಳಿಕ ಎಂ.ಫಾರ್ಮಾಕ್ಕೆ…

Read More

ಪಿಯು ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊವೀಡ್ ಸೋಂಕು ಧೃಡ : ಸೋಮವಾರ ಶಾಲೆಗೆ ರಜೆ ಘೋಷಣೆ

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿದ್ದು ಸೋಮವಾರ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ವಾಣಿಜ್ಯ ವಿಭಾಗದ ವಿದ್ಯಾರ್ಥಿಯೊಬ್ಬನಿಗೆ ಗುರುವಾರ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲಾಗಿತ್ತು. ಗುರುವಾರ ರಿಪ್ಪನ್ ಪೇಟೆಯ ಪಿಹೆಚ್ ಸಿ ಯಲ್ಲಿ ಕೊವೀಡ್ ಟೆಸ್ಟಿಂಗ್ ಕಿಟ್ ಕೊರತೆಯ ಹಿನ್ನಲೆಯಲ್ಲಿ ಶುಕ್ರವಾರ ಕೊವೀಡ್ ಪರೀಕ್ಷೆ ನಡೆಸಲಾಗಿತ್ತು. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ…

Read More