Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ
ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…