ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ A college student was seriously injured after a tree fell on her during heavy rain near Hiresani village in Ripponpete. She was shifted from Meggan Hospital to Manipal for advanced treatment. ರಿಪ್ಪನ್‌ಪೇಟೆ, ಜುಲೈ 25: ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ ಸಂದರ್ಭ…

Read More

ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP

ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…

Read More

ತೀರ್ಥಹಳ್ಳಿ – ರಿಪ್ಪನ್ ಪೇಟೆ , ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ!

ತೀರ್ಥಹಳ್ಳಿ-ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ! KSRTC has launched two new bus services on the Thirthahalli–Ripponpet–Sagar and Thirthahalli–Ripponpet–Shivamogga routes, improving transport access for women, students, and the public in Hosanagara Taluk. ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿದ್ದ ತೀರ್ಥಹಳ್ಳಿ – ರಿಪ್ಪನ್‌ಪೇಟೆ – ಸಾಗರ ಹಾಗೂ ತೀರ್ಥಹಳ್ಳಿ – ರಿಪ್ಪನ್‌ಪೇಟೆ –…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More

ಹೊಸ ವರ್ಷದ ಹೊಸ್ತಿಲಿನಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ | New Year

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

ರಿಪ್ಪನ್‌ಪೇಟೆ : ಮತಾಂತರಕ್ಕೆ ಯತ್ನ ಆರೋಪ – ಹಿಂದೂಪರ ಸಂಘಟನೆಗಳಿಂದ ತರಾಟೆ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಸಭಾ ಭವನದಲ್ಲಿ ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ಹಿಂದೂ ಧರ್ಮದ ಕೆಲವರನ್ನು ಮತಾಂತರ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಿಪ್ಪನ್ ಪೇಟೆ ಹಿಂದೂ ಪರಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ವಸತಿ ಗೃಹದ ಸಭಾಭವನಕ್ಕೆ ಧಾವಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸಂಘಟನೆಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಭಾನುವಾರ ನಡೆದಿದೆ. ನಡೆದಿದ್ದೇನು…? ಪ್ರಾರ್ಥನಾ ಕೇಂದ್ರ ಹೊರತುಪಡಿಸಿ ಖಾಸಗಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ರಿಪ್ಪನ್‌ಪೇಟೆ ಗ್ರಾಮಪಂಚಾಯತ್…

Read More

ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…

Read More

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More

ಶಿವಮೊಗ್ಗ ನಗರದಲ್ಲಿ ರೆಡ್ ಅಲರ್ಟ್ ಘೋಷಣೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರೀಕ್ಷೆಯಂತೆ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಕಾರಣ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಈ ದಿನ ಅಂದರೆ ಮೇ.19ರಂದು ರಜೆ ಘೋಷಿಸಿದೆ. ಹವಮಾನದ ವೈಪರಿತ್ಯ ಹಾಗೂ ಅಧಿಕ ಮಳೆಯ ಹಿನ್ನಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.ನಗರದ ಮತ್ತು ತಾಲೂಕಿನಲ್ಲಿರುವ  ಖಾಸಗಿ, ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರದ ಶಾಲೆಗಳಿಗೆ  ಸಧ್ಯಕ್ಕೆ ಒಂದು…

Read More