Headlines

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ | Bankapura

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ ಬಂಕಾಪುರ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಹಾಗೂ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.  ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ನಿಂಗರಾಜ್ ಕೆ ವೈ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ…

Read More

ಬೆಂಕಿಗೆ ತಾಗಿದ ಕರ್ಪೂರ ಆಯಿತು ಅದಾನಿಯ 66000 ಕೋಟಿ ರೂ. ಆಸ್ತಿ::::::::::

ಅದಾನಿ ಸಮೂಹದ ಆರು ಕಂಪೆನಿಗಳಲ್ಲಿ ವಿದೇಶಿ ಫಂಡ್​ಗಳ ಹೂಡಿಕೆ ಬಗ್ಗೆ ಎದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿಗಳು ಬಂದ ಮೇಲೆ ಭಾರತದ ಶತಕೋಟ್ಯಧಿಪತಿ- ಉದ್ಯಮಿ ಗೌತಮ್ ಅದಾನಿ ಆಸ್ತಿಯಲ್ಲಿ ಭಾರೀ ಇಳಿಕೆ ಮುಂದುವರಿದಿದೆ. ಈ ವಾರದಲ್ಲಿ (ಸೋಮವಾರದಿಂದ ಬುಧವಾರದ ತನಕ- 3 ದಿನದಲ್ಲಿ) 900 ಕೋಟಿ ಅಮೆರಿಕನ್ ಡಾಲರ್​ನಷ್ಟು ಆಸ್ತಿಯನ್ನು ಕಳೆದುಕೊಂಡು, ನಿವ್ವಳ ಮೌಲ್ಯ 6760 ಕೋಟಿ ಯುಎಸ್​ಡಿಗೆ ತಲುಪಿದ್ದಾರೆ 58 ವರ್ಷದ ಗೌತಮ್ ಅದಾನಿ. ಹಾಗಿದ್ದರೆ ನಷ್ಟ ಎಷ್ಟಾಗಿದೆ ಅಂತ ನೋಡುವುದಾದರೆ, 66,600 ಕೋಟಿ ರೂಪಾಯಿಗೂ…

Read More

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …

Read More

ರಿಪ್ಪನ್‌ಪೇಟೆಯ ವಿವಿಧೆಡೆ 79ನೇ ಸ್ವಾತಂತ್ಯ ಸಂಭ್ರಮ

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ಯ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ಯ್ಯೋತ್ಸವ ಸಂಭ್ರಮ ಸಡಗರದೊಂದಿಗೆ ವಿವಿಧೆಡೆಯಲ್ಲಿ ಜರುಗಿತು. ಗ್ರಾಮ ಪಂಚಾಯ್ತಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಆಂಜನೇಯ , ನಾಡ ಕಛೇರಿಯಲ್ಲಿ ಉಪತಹಶೀಲ್ದಾರ್ ಗೌತಮ್, ಬಿ.ಸಿ.ಎಂ ವಸತಿ ನಿಲಯದಲ್ಲಿ ಮೇಲ್ವಿಚಾರಕಿ ಸುಮಿತ್ರಬಾಯಿ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ ಸಂತೋಷ, ಬರುವೆ ಸರ್ಕಾರಿ…

Read More

RIPPONPETE | ನೆವಟೂರಿನಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

A 74-year-old man, M. Bhadrachar from Nevaturu, died after being hit by a train near Ripponpet on Saturday afternoon. Police visited the spot and further investigation is underway. ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ನೆವಟೂರು ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು…

Read More

ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ

A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…

Read More

ರಿಪ್ಪನ್ ಪೇಟೆ : ಯುವ ಕ್ರಿಕೆಟರ್ ತಂಡದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ :

ರಿಪ್ಪನ್ ಪೇಟೆ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ.ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೇತಾರಿಗದಲ್ಲಿ ಯುವ ಕ್ರಿಕೆಟರ್ಸ್ ಶೆಟ್ಟಿಬೀಡು ಇವರ ವತಿಯಿಂದ ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ  ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ಈ ಸಂಧರ್ಭದಲ್ಲಿ ಯುವ ಕ್ರಿಕೆಟರ್ ತಂಡದ ನಾಗರಾಜ್ ಎ,ರಾಜೇಶ್ ಎ,ಅಭಿ…

Read More

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :

…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್‌ ಕಾನ್‌ಸ್ಟೇಬಲ್‌ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್‌ ಸರ್ಕಲ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More