Headlines

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಿಥಿಲಾವಸ್ಥೆಯಲ್ಲಿರುವ ನಾಡಕಚೇರಿ ವೀಕ್ಷಣೆಗೆ ಭೇಟಿ ನೀಡಿದ ಶಾಸಕ ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಸಾರ್ವಜನಿಕರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ನಾಡಕಚೇರಿ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ನವೀಕರಿಸಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ತಹಸೀಲ್ದಾರ್ ಕಚೇರಿಯನ್ನು ಇದೇ ಕಟ್ಟಡದಲ್ಲಿ ಮುಂದುವರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ಇದರಿಂದ…

Read More

ಕಾಮಿಡಿ‌ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ.. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ…

Read More

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ವಿಷ ಸೇವಿಸಿರುವ ಘಟನೆ ನಡೆದಿದೆ. ಬಿದನೂರು ನಗರ ಸಮೀಪದ ಹೆಂಡೆಗದ್ದೆ ನಿವಾಸಿ ರಾಕೇಶ್ ( 22) ವಿಷ ಸೇವಿಸಿರುವ ಯುವಕನಾಗಿದ್ದಾನೆ. ನಡೆದಿದ್ದೇನು..!?? ಇಂದು ಬೆಳಿಗ್ಗೆ ನಗರ ಮೂಲದ ಯುವಕ ರಾಕೇಶ್ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದು ಮಧ್ಯಾಹ್ನದ ಸಮಯದಲ್ಲಿ ವಿಷ ಸೇವಿಸಿದ್ದಾನೆ ಸ್ವಲ್ಪ ಸಮಯದಲ್ಲಿ ಯುವಕನು ನರಳಾಡುತಿದ್ದದ್ದು ಲಾಡ್ಜ್…

Read More

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More

ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ

A widow in Bhadravathi taluk of Shivamogga district died by suicide after allegedly facing harassment and defamation by a police personnel, leaving behind a WhatsApp death note naming the accused. ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ ಶಿವಮೊಗ್ಗ: ಪೊಲೀಸರ ಕಾಟ ತಾಳಲಾರದೆ ವಿಧವೆಯೊಬ್ಬಳು ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಭದ್ರಾವತಿ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…

Read More

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read More

ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು

ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…

Read More

ಗರ್ತಿಕೆರೆ ಬಳಿ ಕಾರು–ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ

A bike rider was seriously injured after a collision between a car and a motorcycle near Garthikere College in Ripponpet. The injured person was rushed to the hospital with the help of Anandapura PSI. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಗರ್ತಿಕೆರೆ ಕಾಲೇಜು ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗರ್ತಿಕೆರೆ ಸಮೀಪದ…

Read More
Exit mobile version