Headlines

ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು – ಶಾಸಕ ಬೇಳೂರು ಗೋಪಾಲಕೃಷ್ಣ

With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and… ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು: ಗೋಪಾಲಕೃಷ್ಣ  ಬೇಳೂರು Government school children are talented: Gopalakrishna Belur ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

Read More

Kenchnala | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ : ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ತಿಳಿಸಿದರು. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿಡಾ.ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹಾಗೂ ಆರ್ಥಿಕ,…

Read More

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ|rpet

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ರಿಪ್ಪನ್‌ಪೇಟೆ : ಸಮೀಪದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ  ತಾಜುನ್ ಬಿ ರವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ. ಮೂಲತಃ ಗ್ರಾಮದ ನಿವಾಸಿ ತಾಜುನ್ ಬಿ ರಹಮತ್ ಉಲ್ಲಾ ರವರು ಕಳೆದ 13 ವರ್ಷಗಳಿಂದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ತಾಜುನ್ ಬಿ ರಹಮತ್ ಉಲ್ಲಾ ರವರು ನಿರೂಪಣೆ ಹಾಗೂ ಕವನ…

Read More

ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.  ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್​ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ.  ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ  ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್​…

Read More

IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ  ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ. ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ…

Read More

RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…

Read More

ಶಿವಮೊಗ್ಗ – ಚೆಕ್ ಪೋಸ್ಟ್ ನಲ್ಲಿ ಪೊಲೀಸರನ್ನು ಕಂಡೊಡನೆ ಕಾರು ಬಿಟ್ಟು ಇಬ್ಬರು ಪರಾರಿ|ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ : ಚೆಕ್ ಪೋಸ್ಟ್ ನಲ್ಲಿ ಪೊಲೀಸರನ್ನು ಕಂಡೊಡನೆ ಕಾರು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ,ಕಾರು ತಪಾಸಣೆ ನಡೆಸಿದಾಗ ಗೋ ಕಳ್ಳಸಾಗಣೆ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲಾ ಪ್ರಮುಖ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸಲಾಗುತಿದ್ದು,ಈ ವೇಳೆ ಕಾರಿನಲ್ಲಿ ಗೋವುಗಳ ಕಳ್ಳಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾರಿನಲ್ಲಿ ಎರಡು ಎತ್ತುಗಳಿದ್ದು ಒಂದು ಸಾವನ್ನಪ್ಪಿದೆ.ಇನ್ನೊಂದು ಎತ್ತನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸೋಮಿನಕೊಪ್ಪದ ಚೆಕ್‍ಪೋಸ್ಟ್‌ನಲ್ಲಿ ರಾತ್ರಿ 1 ಗಂಟೆ ಹೊತ್ತಿಗೆ ವಾಹನ ತಪಾಸಣೆ ವೇಳೆ…

Read More

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು.  ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More