Headlines

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…

Read More

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ : ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ: ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪೆಟ್ರೋಲ್ ಕೊರತೆ ಇದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಬಂಕ್ ಮಾಲೀಕರು, ಪಟ್ಟಣದಲ್ಲಿ ಯಾವುದೇ ಇಂಧನ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ MRPL ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು, ಉಳಿದ ಬಂಕ್‌ಗಳಲ್ಲಿಯೂ ನಾಳೆಯೊಳಗೆ ಇಂಧನ ಸರಬರಾಜು ಆಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ಹೊಂಬುಜದಲ್ಲಿ ಶಿಲ್ಪ ಸಹಿತ ಮೊದಲ ಕಂದುಕ (ಪೋಲೋ) ಕ್ರೀಡಾ ಶಾಸನಗಂಭ ಪತ್ತೆ|hombuja

ಶಿಲ್ಪ ಸಹಿತ ಮೊದಲ ಕಂದುಕ(ಪೋಲೋ)ಕ್ರೀಡಾ ಶಾಸನಗಂಭ ಪತ್ತೆ. ಶ್ರೀಕ್ಷೇತ್ರ ಹೊಂಬುಜದಲ್ಲಿ ಇತ್ತೀಚೆಗೆ ಶಿಲ್ಪ ಸಹಿತ ಕಂದುಕ ಕ್ರೀಡೆಯ ಮಹತ್ವದ ಮೊದಲ ಶಾಸನವೊಂದು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಹೊಂಬುಜದ ಅಧಿದೇವಿ ಪದ್ಮಾವತಿ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ. ಪದ್ಮಾವತಿ ಅಮ್ಮನವರ ಬಸದಿಯ ಹಿಂದಿನ ಲಕ್ಕಿಗಿಡದ ಒತ್ತುಗಟ್ಟೆಯ ಗೋಡೆಯಲ್ಲಿದ್ದ ಈ ಶಾಸನಗಂಭದ ಒಂದೇ ಮುಖದ ಶಾಸನವು ಇದುವರೆಗೂ ಗೋಚರಿಸುತ್ತಿತ್ತು. ಈಗ ಈ ಶಾಸನವನ್ನು ಗೋಡೆಯಿಂದ ಹೊರ ತೆಗೆದಾಗ…

Read More

ಶಿವಮೊಗ್ಗ : ನೇಣು ಬಿಗಿದುಕೊಂಡು ಶಿವಮೊಗ್ಗದ ATNCC ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ  : ಕಾಶೀಪುರದಲ್ಲಿ ಪದವಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಹರ್ಷ ಎಟಿಎನ್ ಸಿಸಿ ಕಾಲೇಜಿನಲ್ಲಿ ಅಂತಿಮ‌ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹರ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಕಾಶೀಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿದ್ದಾರೆ.

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

ಇನ್ಶುರೆನ್ಸ್‌ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?

ಇನ್ಶುರೆನ್ಸ್‌ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?Tahsildar’s vehicle running without insurance!? ಸಾರ್ವಜನಿಕರ ವಾಹನಕ್ಕೆ ಒಂದು ನ್ಯಾಯ – ಸರ್ಕಾರಿ ವಾಹನಕ್ಕೆ ಒಂದು ನ್ಯಾಯ.! ಇದು ಸರಿಯೇ ? ಸಾರ್ವಜನಿಕರ ಪ್ರಶ್ನೆ? ತೀರ್ಥಹಳ್ಳಿ(Thirthahalli) : ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ ಆದರೆ…

Read More

ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ 40 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ !! ಕಂಟೈನ್ ಮೆಂಟ್ ಝೋನ್ ಘೋಷಣೆ !!

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ ನಲವತ್ತು ಮಕ್ಕಳಿಗೆ ಇದೀಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೊನ್ನೆ ಹಲವು ವಿದ್ಯಾರ್ಥಿಗಳಿಗೆ ರೋಗದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ 80 ಮಕ್ಕಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು. ಇವತ್ತು ಬಂದ ವರದಿಯಲ್ಲಿ 40 ಮಕ್ಕಳಿಗೆ ಇದೀಗ ಕೋರನ ಪಾಸಿಟಿವ್ ದೃಢಪಟ್ಟಿದೆ. ಸ್ಥಳಕ್ಕೆ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಮೋಹನ್ ರವರು ಭೇಟಿ ನೀಡಿ ಈ ವಿದ್ಯಾರ್ಥಿಗಳಿಗೆ ಬೇರೆ ರೂಮಿನ ವ್ಯವಸ್ಥೆ ಮಾಡಿದ್ದು ಹಾಗೂ ಪ್ರತಿನಿತ್ಯ ಇವರನ್ನು ನೋಡಿಕೊಳ್ಳಲು…

Read More

Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…

Read More