Headlines

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು A 25-year-old youth from Hunsur died on the spot in a horrific head-on collision between a KSRTC bus and a bike near Sagara, Shivamogga. The bus driver reportedly fled the scene; police investigation is underway. ಸಾಗರ : ಇಲ್ಲಿನ ಸಿರಿವಂತೆ–ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ…

Read More

ಅದ್ದೂರಿಯಾಗಿ ನಡೆಯಿತು ರಿಪ್ಪನ್ ಪೇಟೆಯ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಠಾವರ್ಧಂತಿ ಮಹೋತ್ಸವ

ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ  19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು.  ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ ವೃಂದದವರಿಂದ ಇಂದು ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ಕಲಾ ಹೋಮ ನವಕಪ್ರದಾನ ಕಳಸ ಕಲಶಾಭಿಷೇಕ ಆದಿವಾಸ ಹೋಮ ಪವಮಾನ ಅಭಿಷೇಕ ಆಶ್ಲೇಷ ಬಲಿ ಹಾಗೂ ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ತೀರ್ಥಪ್ರಸಾದ ವಿನಿಯೋಗ ಜರುಗಿತು. ಈ ಸಂದರ್ಭದಲ್ಲಿ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾಪನೆಗೂ ಮೊದಲು…

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ A private bus overturned in Shikaripura after the driver tried to avoid hitting a bike rider. Several passengers sustained minor injuries in the accident near Kumudvati College. ಶಿಕಾರಿಪುರ: ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ…

Read More

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ: ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ  ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ  ಶಿವಮೊಗ್ಗ ಮೂಲದ  63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ…

Read More

ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…

Read More

ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ – ಓರ್ವ ಆಸ್ಪತ್ರೆಗೆ ದಾಖಲು|Accident

ಕುಂಸಿ ಸಮೀಪದ ತುಪ್ಪೂರು ಬಳಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು ಅಪಘಾತದಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕುಂಸಿ ಸಮೀಪದ ತುಪ್ಪೂರು ತಿರುವಿನಲ್ಲಿ ಶಿವಮೊಗ್ಗದಿಂದ ಸಾಗರದ ಕಡೆಗೆ ಬರುತಿದ್ದ ಪ್ರಕಾಶ್ ಟ್ರಾವೆಲ್ಸ್ (KA 51 AB 0913) ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ (KA 18 Z 0329) ಕಾರಿನ ನಡುವೆ ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ವ್ಯಕ್ತಿಗೆ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು.  ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…

Read More