ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು  ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…

Read More

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌ ಸಾಮಾನ್ಯವಾಗಿ ಪ್ರಸಿದ್ಧ ದೇಗುಲಗಳಲ್ಲಿ ಆಗಾಗ ಹುಂಡಿ ಎಣಿಕೆ ಕಾರ್ಯ ನಡೆಯುತ್ತಲೇ ಇರುತ್ತದೆ. ಇನ್ನು ಹುಂಡಿ ಎಣಿಕೆ ವೇಳೆ ಹಣದ ಜೊತೆಗೆ ವಿಚಿತ್ರ ಹರಕೆಯ ಪತ್ರಗಳನ್ನು ಭಕ್ತರು ಹಾಕಿರುವುದು ಕಂಡುಬರುತ್ತದೆ. ಇನ್ನು ಇಂತಹ ಪತ್ರಗಳು ಸಾಮಾಜಿಕ ಜಾಲತಣಗಳಲ್ಲಿ ಭಾರೀ ಸದ್ದು ಮಾಡುತ್ತವೆ. ಹಾಗೆಯೇ ಇಂತಹದ್ದೆ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರದಲ್ಲಿ ನಡೆದಿದೆ.ಪ್ರಸಿದ್ಧ ದೇವಾಲಯಗಳ ಹುಂಡಿ ಎಣಿಕೆ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

ಇನ್ನೂ ಪತ್ತೆಯಾಗದ ವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿ ನಾಪತ್ತೆಯಾಗಿದ್ದ ರಿಪ್ಪನ್ ಪೇಟೆಯ ಯುವಕ : ಅಗ್ನಿಶಾಮಕ ದಳದವರಿಂದ ಬಿರುಸಿನ ಕಾರ್ಯಾಚರಣೆ

ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು  ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ.   ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ…

Read More

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ…

Read More

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಸಮೇತ ವಾಹನ ವಶಕ್ಕೆ | Crime News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ ಆನಂದಪುರ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಪ್ರವೀಣ್ ಹುಳಿಗದ್ದೆ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಸಿಂಗ್ ವಡಗೆರೆ ಬಂಧಿತ ಆರೋಪಿಯಾಗಿದ್ದಾರೆ. 2023 ರ ಆಗಸ್ಟ್ ತಿಂಗಳಿನಲ್ಲಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆರೆಹಿತ್ಲು…

Read More