Headlines

Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ಹೊಸನಗರ ತಾಲೂಕು ರಿಪ್ಪನ್‌ಪೇಟೆ ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪಟ್ಟಣದ ಶ್ರೀ ರಾಮಮಂದಿರದಲ್ಲಿ ರಾಮನವಮಿಯ ಅಂಗವಾಗಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂಧರ್ಭದಲ್ಲಿ ವಿಪ್ರ ಬಾಂಧವರು ತಮ್ಮ ಜಿಲ್ಲೆಯ ನೆಚ್ಚಿನ ಲೋಕಸಭಾ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ಅತಿ ಹೆಚ್ಚಿನ…

Read More

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೀವೆ ಹಿಂಗೆ ಎಡವಟ್ಟು ಮಾಡಿದ್ರೆ ಹೆಂಗೆ???? ಇದು ನಿಮ್ಮ ಅವಿವೇಕಿತನವೋ???? ಅಸಡ್ಡೆಯೋ????

ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ. ಆದರೆ ಕೆಲವು ಸರ್ಕಾರಿ ಅಧಿಕಾರಿಗಳು  ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ. ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ….

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ Hosanagara Forest Department officials have arrested Suresh N.G. for illegal encroachment and timber smuggling in Honnebailu village. Authorities seized valuable teak and mixed wood logs during the raid. Read more about the operation conducted by the Hosanagara Range Forest team. ​ಹೊಸನಗರ: ಸರ್ಕಾರಿ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ ಪೇಟೆ : ಇಲ್ಲಿನ ದೂನ ಗ್ರಾಮದ ಮಲೆನಾಡು ಕನ್ನಡಿಗರ ಸೇನೆ ಮತ್ತು ಗೆಳೆಯರ ಬಳಗದ ವತಿಯಿಂದ ದೂನದಲ್ಲಿ ಸೇನೆಯ 3ನೇ ವರ್ಷದ ಸಂಭ್ರಮ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕನ್ನಡಿಗರ ಸೇನೆ ದೂನ ಘಟಕದ ಅಧ್ಯಕ್ಷ ಚಿರಂತ್ ಭಂಡಾರಿ ತಿಳಿಸಿದ್ದಾರೆ. ಬೆಳಗ್ಗೆ 9.00 ಗಂಟೆಗೆ ದೂನ ಸರ್ಕಲ್‌ನಲ್ಲಿ ಧ್ವಜಾರೋಹಣ ಜರುಗಲಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು…

Read More

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ|accident

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಾಂಧಿನಗರ ಸರ್ಕಲ್​ನಲ್ಲಿ ನಿಂತಿದ್ದ KSRTC ಬಸ್​ಗೆ ಬೈಕ್​ ಡಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರ ಸರ್ಕಲ್​ ನಲ್ಲಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ವೇಗದಿಂದ ಬಂದ ಬೈಕ್​ವೊಂದು ಹಿಂಬದಿಯಿಂದ ಡಿಕ್ಕಿಯಾಗಿ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹಿಂಬದಿಯಿಂದ ಗುದ್ದಿದ ರಭಸಕ್ಕೆ ಬೈಕ್​ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆ ಬೆನ್ನಲ್ಲೆ ಪೊಲೀಸರು ಸ್ಥಳಕ್ಕಾಗಮಿಸಿ ಬೈಕ್…

Read More

ಖಾತೆ ಬದಲಾವಣೆಗೆ 4 ಲಕ್ಷ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಬದಲಾವಣೆಗೆ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ A Village Accountant was caught red-handed by Lokayukta police while accepting a ₹1 lakh bribe at a government employees’ canteen in Shikaripur, linked to a land khata transfer case. ಶಿಕಾರಿಪುರ: ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ….

Read More

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ | ಮಹಿಳಾ ಕಾರ್ಮಿಕರಿಗೆ ಸನ್ಮಾನ

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ…

Read More
Exit mobile version