Headlines

ಮಲೆನಾಡಲ್ಲೊಂದು ಹೃದಯವಿದ್ರಾವಕ ಘಟನೆ : ವ್ಯವಹಾರದಲ್ಲಿ ನಷ್ಟಕ್ಕೊಳಗಾದ ದಂಪತಿಗಳ ಆತ್ಮಹತ್ಯೆ

ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದುರಂತ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ. ಸಂತೆಹಕ್ಲು ಸಮೀಪದ ಮಂಜುನಾಥ್ (46) ಮತ್ತು ಉಷಾ (43) ನೇಣಿಗೆ ಶರಣಾದ ದಂಪತಿಗಳಾಗಿದ್ದು, ಇವರಿಗೆ ಇಬ್ಬರು ಪುತ್ರರಿದ್ದಾರೆ‌. ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಹಲವು ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ…

Read More

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ನಮ್ಮ ಅವಧಿಯಲ್ಲಿನ ಅಭಿವೃದ್ದಿಯನ್ನು ಸಹಿಸದೇ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಯಾವ ವ್ಯಕ್ತಿಗೂ ಅವಹೇಳಕಾರಿಯಾಗಿ ಬೈದಿಲ್ಲ. ದುರುದ್ದೇಶದಿಂದ ನನ್ನ ತೇಜೋವಧೆ ಮಾಡುವ ಉದ್ದೇಶದಿಂದಾಗಿ ಇಲ್ಲ ಸಲ್ಲದ ಆರೋಪ ಮಾಡಿ ಸಾಮಾನ್ಯ ಸಭೆಯನ್ನು ನಡೆಸಲು ಬಿಡದೇ ಏಕಾಏಕಿ ಪ್ರತಿಭಟನೆ ನಡೆಸಿ ನನ್ನ ವಿರುದ್ದ ಧಿಕ್ಕಾರ ಕೂಗಿ ಹೊರ ನಡೆದಿರುವುದರ ಬಗ್ಗೆ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ದಿಢೀರ್ ಪತ್ರಿಕಾಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ನನಗೂ ಆಡಿಯೋದಲ್ಲಿ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ….

Read More

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ದೇವರಾಜ್ ಮಳವಳ್ಳಿ ರವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ್ರು,ಕಲ್ಲೂರು ಲೋಕಪ್ಪ ಗೌಡ ,ಗಂಗಾಧರ್ ,ಕಲ್ಲೂರು ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು…

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿಗೆ ರಿಪ್ಪನ್‌ಪೇಟೆಗೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ | Ripponpete

ರಿಪ್ಪನ್‌ಪೇಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿ ರಿಪ್ಪನ್‌ಪೇಟೆಗೆ ಭೇಟಿ ನೀಡಿದ ಹರತಾಳು ಹಾಲಪ್ಪನವರಿಗೆ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು. ನಂತರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು ಅಮೃತ ಮಹೋತ್ಸವ ಆಚರಣೆಯ ವರ್ಷದ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತದ ಬಾವುಟವನ್ನು ಮನೆಮನೆಗಳಲ್ಲಿ ಹಾರಿಸುವ ಮೂಲಕ ಪಕ್ಷದ ಗಮನಸೆಳೆದಿರುವುದರೊಂದಿಗೆ ಬಿಜೆಪಿ ಬೂತ್ ಮಟ್ದದ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕವನ್ನು ಅಳವಡಿಸಿದ ಪರಿಣಾಮದಿಂದಾಗಿ ರಾಷ್ಟ್ರೀಯ ಬಿಜೆಪಿ ನಾಯಕರು…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More

RIPPONPETE | ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

A 45-year-old man died by suicide by hanging in a cattle shed at Devikoppa village near Harathalu. Ripponpet police visited the spot and initiated legal proceedings. RIPPONPETE |  ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮಾಹಿತಿ…

Read More

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………! ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್‌ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…

Read More
Exit mobile version