ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ  ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ  ಅಧಿಕಾರಿಗಳು…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು A major tragedy was narrowly averted in Agumbe Ghat after a large tree fell on a moving Brezza car. Three passengers escaped unharmed, while the vehicle suffered damage and traffic was disrupted briefly. ಆಗುಂಬೆ, ಜೂ.14: ಆಗುಂಬೆ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಘಟನೆ ಒಂದು ಭಾರಿ ದುರಂತವನ್ನು ಕೂದಲೆಳೆಯ…

Read More

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More

ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು…

Read More

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ. Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು,…

Read More

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.  ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…

Read More