ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life
ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…