ಪದವಿ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB
ಪದವಿ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…


