Headlines

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಕಾರ್ಯವೈಖರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ | PSI

ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ಕಾರ್ಯವೈಖರಿ ಹಾಗೂ ಶೀಘ್ರ ಕಡತ ವಿಲೇವಾರಿಯನ್ನು ಮೆಚ್ಚಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗಿದೆ. ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಆರ್ ಹಿತೇಂದ್ರ IPS  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ಅವರು ಪ್ರಶಂಸನಾ ಪತ್ರ ವಿತರಿಸಿದರು. ರಿಪ್ಪನ್‌ಪೇಟೆ ಪಿಎಸ್‌ಐ…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ

 ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ಮೂಗೂಡ್ತಿಯಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ|rpt news

“ಹಣ್ಣು ಹಸಿ ತರಕಾರಿ ಸೇವನೆಯಿಂದ ಗರ್ಭೀಣಿಯರಲ್ಲಿ ರಕ್ತಹೀನತೆ ದೂರ’’ ರಿಪ್ಪನ್‌ಪೇಟೆ : ರಕ್ತಹೀನತೆಯಿಂದ ಬಳಲುವ ಗರ್ಭೀಣಿಯರು ಸೇರಿದಂತೆ ಇತರೆ ಎಲ್ಲರೂ ಪಾಷ್ಟಿಕಾಂಶದ ಹಣ್ಣು ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕ್ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಆಧಿಕಾರಿ ಶಶಿರೇಖಾ ಕರೆ ನೀಡಿದರು. ಪಟ್ಟಣದ ಸಮೀಪದ ಮೂಗುಡ್ತಿ ಆಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ…

Read More

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ ಇಂದು ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ತಾಲೂಕು ಕೆ.ಡಿ.ಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಅವರು ನೆರವೇರಿಸಿ ನಂತರ ಮಾತನಾಡಿ“ವಿದ್ಯಾರ್ಥಿಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರಿಗೆ ಗೌರವ ನೀಡಬೇಕು, ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕು,” ಎಂದು ಹಾರೈಸಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಅನನ್ಯವಾದ ಪಾತ್ರವಹಿಸುತ್ತದೆ…

Read More

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….

Read More

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಬೆಂಕಿಗೆ ಅಹುತಿ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More