Headlines

ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಣೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ ಜಾರಿ

ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ…

Read More

ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ವರ್ಗಾವಣೆ – ನೂತನ ಪಿಎಸ್ ಐ ಯಾರು ಗೊತ್ತಾ..??? ಈ ಸುದ್ದಿ ನೋಡಿ

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಮಾಡಿದೆ. ರಿಪ್ಪನ್‌ಪೇಟೆ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರದಲ್ಲಿ ಕಾರ್ಯನಿರ್ವಹಿಸುತಿದ್ದ ನೀಲಪ್ಪ ನರಲಾರ ರವರನ್ನು ಹಿರೇಕೆರೂರು ಪೊಲೀಸ್…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ  ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.  ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More

25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

 25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet ರಿಪ್ಪನ್‌ಪೇಟೆ : 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪಿಎಸ್‌ಐ ಕೆ ವೈ ನಿಂಗರಾಜು ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ ಪಂಚಾಯತ್ನಿ ವ್ಯಾಪ್ತಿಯ ಕಾನಗೋಡು ತಮ್ಮಡಿಕೊಪ್ಪ ಹಾರಂಬಳ್ಳಿ ಬಾಳೆಕೊಡ್ಲು, ಕಾರೆಹೊಂಡ, ಕಗಚಿ, ತಳಲೆ, ಸುಳಕೋಡು ಗ್ರಾಮದ ರೈತರ ಜಮೀನಿಗೆ ನಿರಂತರ ದಾಳಿಯಿಡುತ್ತಿದೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಕಬ್ಬು ಬೆಳೆಗಳನ್ನು ಮುರಿದು ತಿಂದು ನಷ್ಟಮಾಡುತ್ತಿದೆ. ಈ ಭಾಗದಲ್ಲಿ ಆನೆ ಬೀಡುಬಿಟ್ಟಿರುವ ಮಾಹಿತಿಯಿದ್ದರೂ ಅರಣ್ಯ ಇಲಾಖೆ ಮಾತ್ರ ರಾತ್ರಿ ಗಸ್ತು…

Read More
Man taking photo of hot air balloons

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More