ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು|GKb

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ದೇವಸ್ಥಾನದ ಬಳಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ  ಪ್ಲೆಕ್ಸ್ ನ್ನು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ನಡೆದಿದ್ದೇನು..??? ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಆರಂಭವಾಗಿದ್ದು ಆ ಹಿನ್ನಲೆಯಲ್ಲಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಶುಭಾಶಯ ಕೋರಿ ಹಾಕಿದ್ದ ಪ್ಲೆಕ್ಸ್ ನ್ನು…

Read More

ಜಮೀನಿನಲ್ಲಿ ಹೂವಿನ ಗಿಡ ನೆಟ್ಟಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಗುಂಡೇಟು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಜಮೀನಿಗೆ ಹೋಗುವ ದಾರಿಯಲ್ಲಿ ಗಿಡಗಳನ್ನು ಹಾಕಿದ್ದಕ್ಕೆ ಸಿಟ್ಟಿಗೆದ್ದ ಅಣ್ಣ ನಾಡ ಬಂದೂಕಿನಿಂದ ತಮ್ಮನಿಗೆ ಶೂಟ್ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ನಡೆದ ಘಟನೆ ಇದಾಗಿದ್ದು, ಭದ್ರಾವತಿ ತಾಲೂಕಿನ ಸಿದ್ದರಮಟ್ಟಿಯಲ್ಲಿ ಮುನಿಸ್ವಾಮಿ ಎಂಬಾತ ತನ್ನ ಸಹೋದರ ಮುರುಗೇಶ್​ನಿಗೆ ನಾಡ ಬಂದೂಕಿನಿಂದ ಶೂಟ್ ಮಾಡಿದ್ದಾನೆ. ಇದರಿಂದ‌ ಮುರುಗೇಶನ ತೊಡೆ ಸೀಳಿ ಹೋಗಿದೆ. ತಕ್ಷಣ ಮುರುಗೇಶ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.  ಸಿದ್ದರಮಟ್ಟಿಯಲ್ಲಿ…

Read More

ಕಸದ ತೊಟ್ಟಿಯಾದ ಉಳವಿ ಬಸ್ ನಿಲ್ದಾಣ: ಗಾಢ ನಿದ್ರೆಯಲ್ಲಿ ಗ್ರಾಮಾಡಳಿತ.!

ಸೊರಬ: ಇಲ್ಲಿನ ಸಮೀಪದ ಉಳವಿಯ ಬಸ್ ನಿಲ್ದಾಣಕ್ಕೆ ಕಾಲಿಡಲು ಹೆದರುವ ಪರಿಸ್ಥಿತಿ ಪ್ರಯಾಣಿಕರದ್ದು,ಪಟ್ಟಣದಲ್ಲಿರುವ ಬಸ್‌ ನಿಲ್ದಾಣ ಹಾಳು ಕೊಂಪೆಯಂತಾಗಿದ್ದು, ಇದ್ದೂ ಇಲ್ಲದಂತಾಗಿದೆ.  ಸೊರಬಕ್ಕೆ ಹೊಂದಿರುವ ಪಟ್ಟಣಕ್ಕೆ ಅಗತ್ಯ ತಕ್ಕಂತೆ ಬಸ್‌ ನಿಲ್ದಾಣ ಅವಶ್ಯಕತೆ ಇದೆ. ಬೆಳೆಯುತ್ತಿರುವ ಪಟ್ಟಣಕ್ಕೆ ಬಸ್‌ ನಿಲ್ದಾಣದ ಭಾಗ್ಯ ಯಾವಾಗ ಕೂಡಿ ಬರುತ್ತದೆ ಎಂಬ ಪ್ರಶ್ನೆ ಎದುರಾಗಿದೆ. ಬಸ್ ನಿಲ್ದಾಣದ ಸುತ್ತ ಕಸ ಕಡ್ಡಿ ಹುಲ್ಲು ಬೆಳೆದಿದ್ದು,ಬಸ್ ನಿಲ್ದಾಣಕ್ಕೆ ಹೋಗಲು ಮಾರ್ಗವೇ ಇಲ್ಲದಾಗಿದೆ,ಒಳಗೆ ಬಾಟಲಿ ಕಸ ಕಡ್ಡಿ ಕೆಸರು ತುಂಬಿದೆ, ಬಣ್ಣವಿಲ್ಲದೆ‌ ಸೊರಗುತ್ತಿದೆ,ಪ್ರಯಾಣಿಕರು ಶಾಲಾ…

Read More

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of Political Science at Indira Gandhi College, Sagar, has been awarded a PhD by Tumkur University for her research on transformations in Karnataka politics from 1947 to 2000. ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಹನೀಫ್ ಸಾಬ್ ಅವರ ಪುತ್ರಿ ಹಾಗೂ ನದೀಮ್ ನವಾಜ್ ಅವರ ಪತ್ನಿ,…

Read More

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

ಸ್ನೇಹಿತೆಯ ಪ್ರಿಯಕರನ ಕರೆ ರಿಸೀವ್ ಮಾಡಿದ್ದಕ್ಕೆ ಗಂಡ ಕಿರಿಕ್ : ಸಾವಿನಲ್ಲಿ ಅಂತ್ಯವಾದ ಜಗಳ

A 25-year-old woman was found dead in R. Chokkanahalli village of Chikkaballapura district after a quarrel with her husband over a phone call from her friend’s lover. The woman’s family has accused the husband of murder, and police have launched an investigation. ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಫೋನ್ ಕಾಲ್ ವಿಚಾರವಾಗಿ ಗಂಡ-ಹೆಂಡತಿ ನಡುವೆ ಉಂಟಾದ ಗಲಾಟೆ ದುರಂತ ಅಂತ್ಯ ಕಂಡ…

Read More

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕಾಡು ಕೋಣಗಳ ಮಾರಣಹೋಮ ಪ್ರಕರಣದ ಬಗ್ಗೆ ರಾಜ್ಯ ಅರಣ್ಯ ಸಚಿವ ಬಿ ಈಶ್ವರ್ ಖಂಡ್ರೆ ವರದಿ ಕೇಳಿದ್ದಾರೆ. ಹುಂ‍ಚ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್…

Read More