Headlines

ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire

ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…

Read More
Boy writing on paper

Vivamus pretium sit amet diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್ ಪೇಟೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ :

ರಿಪ್ಪನ್ ಪೇಟೆ : ದಿನಾಂಕ 16 ರ ಬುಧವಾರ,ಸಮಯ ಸಂಜೆ 3:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ನ ಕುವೆಂಪು ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ ಕೆರೆಹಳ್ಳಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆರೆಹಳ್ಳಿ ಹೋಬಳಿಯ ರಿಪ್ಪನ್ ಪೇಟೆ ,ಬಾಳೂರು ,ಹರತಾಳು,ಬೆಳ್ಳೂರು , ಕೆಂಚನಾಲ , ಅರಸಾಳು ಗ್ರಾಪಂ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರ ಸಭೆ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1  ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…

Read More

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ , ಅಂತದರಲ್ಲಿ ಪಾನಿಪೂರಿ ತಿನ್ನಬೇಕೆಂದು ಹೋದ ಮಹಿಳೆಗೆ 20 ರೂಪಾಯಿಗೆ ಆರು ಪಾನಿಪೂರಿ ಕೊಡುವ ಬದಲು ನಾಲ್ಕೇ ಕೊಟ್ಟರೆ ಹೇಗಾಗಬೇಡ . ಹೌದು ಗುಜರಾತ್ ನ ವಡೋದರಾದಲ್ಲಿ ಅಂತದ್ದೆ ಒಂದು ವಿಚಿತ್ರ ಘಟನೆ ನಡೆದಿದ್ದು ಇಲ್ಲಿ ಮಹಿಳೆಯೊಬ್ಬರು ಪಾನಿಪೂರಿ ಮಾರಾಟಗಾರನ ಬಳಿ ಬಂದು ಪಾನಿಪೂರಿ ಕೇಳಿದ್ದಾರೆ ಅಂಗಡಿಯಾತ ಮಹಿಳೆಗೆ ಆರು ಪಾನಿಪೂರಿ…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

Ripponpete | ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಜಾವಳ್ಳಿ ಸಮೀಪ…

Read More

Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…

Read More