Headlines

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.!

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ  ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ  ಎರಡು ಕಾರಿನಲ್ಲಿ ಏಳು ಜನರ ತಂಡ  ಮತ್ತೆ ಬಂದಾಗ  ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ  ದರೋಡೆಕೋರತ್ತ …

Read More

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈಯ್ದಿದ್ದಾನೆ. ಮೋಸದಿಂದ ಪ್ರಿಯತಮೆಯನ್ನು ಕರೆದೋಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಕ್ಕುಂದದಲ್ಲಿ ನಡೆದಿದೆ. ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್  ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್  ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More
Exit mobile version