ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು  ನಮ್ಮ ದೇಶದಲ್ಲಿ ಹೊಸದೇನಲ್ಲ  ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ…

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…

Read More

ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ – ಮೆಗ್ಗಾನ್ ಗೆ ರವಾನೆ|accident

ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ – ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಸವಾರನ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕಡಸೂರು ಗ್ರಾಮದ ನವೀನ್(32) ಗಂಭೀರ ಗಾಯಗೊಂಡಿದ್ದಾರೆ ಬಿಲ್ಲೇಶ್ವರ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ನವೀನ್ ಕುತ್ತಿಗೆಯ ಮೇಲೆ ಟಿಂಬರ್ ಲಾರಿಯಲ್ಲಿದ್ದ…

Read More

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…

Read More

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.  ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.  ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ…

Read More

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ Two men were arrested by Thirthahalli Police for attempting cattle theft in Gadikal village. Police seized an Ertiga car worth ₹4 lakh and registered a case under CR No. 175/2026. ತೀರ್ಥಹಳ್ಳಿ: ತಾಲೂಕಿನ ಗಡಿಕಲ್ ಗ್ರಾಮದಲ್ಲಿ ದನ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದು, ಅವರಿಂದ…

Read More

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.  2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ…

Read More

ರಿಪ್ಪನ್ ಪೇಟೆ :ಭೀಕರ ಅಪಘಾತ , ಮರಕ್ಕೆ ಗುದ್ದಿದ ಮರಳು ತುಂಬಿದ್ದ ಟಿಪ್ಪರ್

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆಲಾಯಿತು. ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.ಚಾಲಕ ಹೊಸನಗರ…

Read More