Headlines

ಕಾಂಗ್ರೆಸ್ ಪಕ್ಷಕ್ಕೆ ರಾಜು ತಲ್ಲೂರು ರಾಜೀನಾಮೆ : ಮುಂದಿನ ನಡೆ ಬಗ್ಗೆ ಗೌಪ್ಯತೆ…!!!!!

ಶಿವಮೊಗ್ಗ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಾನು ಇವತ್ತು ರಾಜಿನಾಮೆ ನೀಡುತ್ತಿರುವುದಾಗಿ ಸೊರಬ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ರಾಜು ತಲ್ಲೂರು ಘೋಷಿಸಿದ್ದಾರೆ. ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ. ಜಿಲ್ಲೆಯಲ್ಲಿ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು‌ ನಿರತರಾಗಿದ್ದಾರೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು‌ ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ.  ಇದರಿಂದ…

Read More

ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್

ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ. ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ…

Read More

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported. ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್‌ಬಿಕೆ’…

Read More

Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ  ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

ಕಾರು ಡಿಕ್ಕಿಯಾಗಿ ಜಿಂಕೆ ಸಾವು|deer

ಶಿವಮೊಗ್ಗ ಜಿಲ್ಲೆಯ ಚೋರಡಿ ಸಮೀಪ ಭಾನುವಾರ ಸಂಜೆ ವಾಹನಕ್ಕೆ ಡಿಕ್ಕಿಯಾಗಿ ಜಿಂಕೆಯೊಂದು ಸಾವಿಗೀಡಾದ ಘಟನೆ ನಡೆದಿದೆ.  ಬಿ.ಹೆಚ್.ರಸ್ತೆಯ ಕುಮದ್ವತಿ ಸೇತುವೆಗೆ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆ ಬರುತಿದ್ದ ಇನ್ನೋವಾ ಕಾರಿಗೆ ವೇಗವಾಗಿ ರಸ್ತೆ ದಾಟುತಿದ್ದ ಗಂಡು ಜಿಂಕೆಯೊಂದು ಡಿಕ್ಕಿ ಹೊಡೆದಿದೆ. ಚಾಲಕನ ಗಮನಕ್ಕೆ ಬಾರದೆ ಏಕಾಏಕಿ ರಸ್ತೆ ದಾಟಿದ ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. …

Read More

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read More

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ. ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ. ಇಬ್ಬರು…

Read More