Headlines

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ಪುನೀತ್ ರಾಜ್‍ಕುಮಾರ್ ಗೆ ಶ್ರದ್ದಾಂಜಲಿ : ರಿಪ್ಪನ್ ಪೇಟೆ ಸಂಪೂರ್ಣ ಬಂದ್

ರಿಪ್ಪನ್​​​​ಪೇಟೆ : ಪುನೀತ್ ರಾಜ್​ಕುಮಾರ್ ಅಗಲಿಕೆಯಿಂದ ಇಡೀ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದೆ. ಈ ನಡುವೆ ರಿಪ್ಪನ್​​ಪೇಟೆ ನಗರ ಸಂಪೂರ್ಣ ಬಂದ್ ಆಗಿದೆ. ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಬಂದ್ ಮಾಡಿದ್ದು, ಪಟ್ಟಣ ಖಾಲಿ ಖಾಲಿಯಾಗಿದೆ. ಪಟ್ಟಣದ ಸರ್ಕಲ್​​​​​ನಲ್ಲಿ ಪುನೀತ್ ರಾಜ್​​ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಲಾಗಿದೆ. ಪಟ್ಟಣದ ಮೆಡಿಕಲ್ ಶಾಪ್​​​ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಬಂದ್ ಮಾಡಲಾಗಿದ್ದು, ಕೇವಲ ಬೆರಳೆಣಿಕೆಯ ಬಸ್​​ ಸಂಚಾರ ಮಾಡುತ್ತಿವೆ. ಕನ್ನಡ ಚಲನಚಿತ್ರರಂಗದ ಮೇರುನಟ ಪವರ್ ಸ್ಟಾರ್ ಪುನೀತ್…

Read More

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ 81.96% ರಷ್ಟು ಫಲಿತಾಂಶ

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ ಶೇಕಡಾ 81.96 ರಷ್ಟು ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 81.96 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜ್ ಪ್ರಾಚಾರ್ಯ ಎ.ಮಂಜುನಾಥ ತಿಳಿಸಿದರು. ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 244 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 200 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ ವಿಭಾಗದಲ್ಲಿ 101 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ…

Read More

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…

Read More

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು. ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ…

Read More

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು ಈಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ರ ಅಭಿಜಯ ವಾಣಿಜ್ಯ ವಿಭಾಗದಲ್ಲಿ ಶೇ 98 ಅಂಕ ಗಳಿಸಿದ್ದ. ಆ ಖುಷಿಗೆ ಕುಟುಂಬವನ್ನು ಕಾಶ್ಮೀರ ಪ್ರವಾಸಕ್ಕೆ ಕರೆದೊಯ್ದಿದ್ದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ (47) ಮಂಗಳವಾರ ಪಹಲ್‌ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮಂಜುನಾಥ ರಾವ್, ಇಲ್ಲಿನ ವಿಜಯನಗರ ಬಡಾವಣೆಯ ಮೂರನೇ ಕ್ರಾಸ್ ನಿವಾಸಿ. ಶಿವಮೊಗ್ಗದ ವಿದ್ಯಾಭಾರತಿ…

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

ರಿಪ್ಪನ್‌ಪೇಟೆ ಗ್ರಾಪಂ ಪಿಡಿಓ ಚಂದ್ರಶೇಖರ್ ವರ್ಗಾವಣೆ|ನೂತನ ಪಿಡಿಓ ಯಾರು ಗೊತ್ತಾ…???PDO

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಹತ್ತು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಚಂದ್ರಶೇಖರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಪಂ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಧುಸೂಧನ್ ಎನ್ ನೇಮಕವಾಗಿದ್ದಾರೆ.   ರಿಪ್ಪನ್‌ಪೇಟೆ ಗ್ರಾಪಂ ಗೆ ನೂತನವಾಗಿ ವರ್ಗಾವಣೆಗೊಂಡಿರುವ ಮಧುಸೂಧನ್ ಎನ್ ಮೂಲತಃ ರಿಪ್ಪನ್‌ಪೇಟೆ ಶಬರೀಶ ನಗರದವರಾಗಿದ್ದು ಈ ಹಿಂದೆ ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿದ್ದರು.ವರ್ಗಾವಣೆಗೊಂಡಿರುವ ಪಿಡಿಓ ಚಂದ್ರಶೇಖರ್ ರವರಿಗೆ ಸದ್ಯಕ್ಕೆ ಯಾವುದೇ ಸ್ಥಳ ನಿಯೋಜನೆಯಾಗಿರುವುದಿಲ್ಲ….

Read More

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು!

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು! Shivamogga lost ₹1.84 lakh to cyber fraudsters after an Instagram astrologer claimed her ailing mother was a victim of black magic. Read how the online scam unfolded. ​ಶಿವಮೊಗ್ಗ: ಸೈಬರ್ ವಂಚಕರು ದಿನಕ್ಕೊಂದು ಹೊಸ ಮಾರ್ಗಗಳ ಮೂಲಕ ಮುಗ್ಧ ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಇದೀಗ ಆನ್‌ಲೈನ್ ಜ್ಯೋತಿಷ್ಯದ ಹೆಸರಿನಲ್ಲಿ…

Read More

ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು…

Read More