Headlines

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರ‍ದ ಸೋಮಿನಕೊಪ್ಪದಲ್ಲಿ ನಡೆದಿದೆ. ಸೋಮಿನಕೊಪ್ಪದ ಕೆ ಹೆಚ್ ಬಿ ಪ್ರೆಸ್ ಕಾಲೋನಿಯ, ಅಮರ್ ಗ್ರಾನೈಟ್ ಗೋಡೌನ್ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗುರುಪುರ ಬಡಾವಣೆ ನಿವಾಸಿ ಮುರುಗ (33) ಹಾಗೂ ಹುಣಸೋಡು ಗ್ರಾಮದ ನಿವಾಸಿ ನಾಯ್ಕ್ (24) ಗಾಯಗೊಂಡ ಬೈಕ್ ಸವಾರರು ಎಂದು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More

ನಕಲಿ ವೆಬ್‌ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ

ನಕಲಿ ವೆಬ್‌ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ ಶಿವಮೊಗ್ಗ: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ  ಪ್ರತಿಷ್ಠಿತ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ  ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ. ದೇವಸ್ಥಾನಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್  ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ…

Read More

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…

Read More

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…

Read More
Exit mobile version