Headlines

ಸಮನ್ವಯ ಕವಿ ನಾಡೋಜ ಚೆನ್ನವೀರ ಕಣವಿ ನಿಧನ

 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ. ಅಂದಹಾಗೇ, ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ…

Read More

ಶಿವಮೊಗ್ಗಕ್ಕೆ 72 ಪ್ರಯಾಣಿಕರ ಹೊತ್ತು ತಂದ ಮೊದಲ ವಿಮಾನ|airport

ಶಿವಮೊಗ್ಗಕ್ಕೆ ಜನರನ್ನು ಹೊತ್ತು ಬಂತು ಮೊದಲ ವಿಮಾನ ಶಿವಮೊಗ್ಗ : ಸೋಗಾನೆಯಲ್ಲಿನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂಡಿಗೋ ಎಟಿಆರ್ ವಿಮಾನ ಬಂದಿಳಿದಿದೆ.  ಇಂಡಿಗೋ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ,ಶಾಸಕರಾದ ಬೇಳೂರು ಗೋಪಾಲಕೃಷ್ಣ,ಚನ್ನಬಸಪ್ಪ ,ಬಿ ವೈ ವಿಜಯೋಂದ್ರ, ಆರಗ ಜ್ಞಾನೇಂದ್ರ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ. ಸೇರಿ ಒಟ್ಟು 72 ಮಂದಿ ಆಗಮಿಸಿದರು. ಇಂಡಿಗೋ ಸಂಸ್ಥೆಯ ಎಟಿಎಅರ್ ವಿಮಾನ ಬೆಳಗ್ಗೆ 11 ಗಂಟೆ ಹೊತ್ತಿಗೆ ಲ್ಯಾಂಡ್ ಆಯಿತು. ಜನರನ್ನು ಹೊತ್ತು ಬಂದಿದ್ದ…

Read More

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ MP B.Y. Raghavendra invited former Deputy CM K.S. Eshwarappa and ex-Speaker D.H. Shankaramurthy to participate in the grand BSY Abhimanotsava celebrating B.S. Yediyurappa’s 50 years in politics at Chitradurga. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಬೃಹತ್ “ಬಿಎಸ್‌ವೈ ಅಭಿಮಾನೋತ್ಸವ”…

Read More

Shivamogga | ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ. ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ.  ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | Crime News

ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | Crime News ಸೊರಬ: ಹೊಟ್ಟೆನೋವು ತಾಳಲಾರದೆ ನೇಣು  ಬಿಗಿದುಕೊಂಡು ಗೃಹಿಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ವಿದ್ಯುತ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯು ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಭೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಟ್ಟಣದ…

Read More

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು ಈಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ರ ಅಭಿಜಯ ವಾಣಿಜ್ಯ ವಿಭಾಗದಲ್ಲಿ ಶೇ 98 ಅಂಕ ಗಳಿಸಿದ್ದ. ಆ ಖುಷಿಗೆ ಕುಟುಂಬವನ್ನು ಕಾಶ್ಮೀರ ಪ್ರವಾಸಕ್ಕೆ ಕರೆದೊಯ್ದಿದ್ದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ (47) ಮಂಗಳವಾರ ಪಹಲ್‌ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮಂಜುನಾಥ ರಾವ್, ಇಲ್ಲಿನ ವಿಜಯನಗರ ಬಡಾವಣೆಯ ಮೂರನೇ ಕ್ರಾಸ್ ನಿವಾಸಿ. ಶಿವಮೊಗ್ಗದ ವಿದ್ಯಾಭಾರತಿ…

Read More

ಹುಂಚದಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು‌ ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23)…

Read More

ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ರವರಿಗೆ ಆಹ್ವಾನ :

ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕೀರ್ಣವನ್ನು ಸಹ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ಶಿವಮೊಗ್ಗ ಮಹಾನಗರ ಪಾಲಿಕೆಯ…

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು. ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ…

Read More
Exit mobile version