Headlines

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli ತೀರ್ಥಹಳ್ಳಿ : ಜಾತ್ರೆಯಲ್ಲಿ ವ್ಯಾಪರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಂದಿದ್ದ ಬಿಹಾರಿ ಮೂಲದ ಆರಿಫ್ (13) ಎಂಬ ಬಾಲಕ ತುಂಗಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ತಂದೆಯ ಜೊತೆ ಸ್ನಾನಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಜಾತ್ರೆಯ ತಯಾರಿ ಬಿರುಸಿನಿಂದ ಸಾಗುತ್ತಿರುವ ಹಿನ್ನಲೆಯಲ್ಲಿ ಅಂಗಡಿ ಮಳಿಗೆ ಹಾಕಲು ದೇಶಾದ್ಯಂತ ವ್ಯಾಪಾರಿಗಳು ಪ್ರತಿ ವರ್ಷವೂ…

Read More

ಗಂಟಲಲ್ಲಿ‌ ಬಲೂನ್ ಸಿಲುಕಿ ಬಾಲಕ ಸಾವು

ಬಲೂನ್ ಗಂಟಲಲ್ಲಿ‌ ಸಿಲುಕಿ ಬಾಲಕ ಸಾವು ಶಿರಸಿ : ಬಲೂನ್‌ ಊದುತ್ತಿದ್ದ ವೇಳೇ ಆಕಸ್ಮಿಕವಾಗಿ ಅದು ಗಂಟಲಲ್ಲಿ ಸಿಲುಕಿ ಉಸಿರುಟ್ಟಿ ಬಾಲಕನೊಬ್ಬ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್‌ ನಾರಾಯಣ್‌ (13)  ಮೃತ ದುರ್ದೈವಿ. ಬಲೂನ್‌ ಗೆ ಗಾಳಿ ತುಂಬಿ ಆಟವಾಡುತ್ತಿದ್ದ.  ಬಲೂನ್‌ ಗೆ ಗಾಳಿ ತುಂಬುವಾಗ ಉಸಿರು ಎಳೆದುಕೊಳ್ಳುವ ಸಂದರ್ಭದಲ್ಲಿ ಬಲೂನ್‌ ಬಾಯಿಯ ಒಳಗೆ ಹೋಗಿ, ಗಂಟಲಿಗೆ ಸಿಕ್ಕಿಕೊಂಡಿದೆ. ಇದರಿಂದಾಗಿ ಆತನಿಗೆ ಉಸಿರಾಡಲು ಕಷ್ಟವಾಗಿ, ಅಲ್ಲಿಯೆ ಕುಸಿದು…

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು. ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ…

Read More

ಶಾಂತಿಯ ಹಬ್ಬವಾದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಬೇಸರ ವ್ಯಕ್ತಪಡಿಸಿದ ಟಿಪ್ ಟಾಪ್ ಬಶೀರ್ | ಗಾಂಜಾ ವ್ಯಸನಿಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಆಗ್ರಹ |Eidmilad

ಈದ್ ಮಿಲಾದ್ ಆಚರಣಿಯ ಮೆರವಣಿಗೆಯಲ್ಲಿ ಭಾನುವಾರ ಕೆಲವೆಡೆ ಮುಸ್ಲಿಂ ಯುವಕರು ಡಿಜೆ ಹಾಡುಗಳನ್ನು ಹಾಕಿಕೊಂಡು, ಕುಣಿದು ಕುಪ್ಪಳಿಸಿರುವುದರ ಬಗ್ಗೆ ಸಾಗರ ನಗರ ಸಭೆ ಸದಸ್ಯ ಬೇಸರ ವ್ಯಕ್ತಪಡಿಸಿ ಜಿಲ್ಲೆಯ ಜನತೆಯ ಕ್ಷಮೆ ಕೋರಿದ್ದಾರೆ. ಶಾಂತಿಯುತ ಈದ್ ಮೆರವಣಿಗೆಯ ನಿಜವಾದ ರೀತಿ, ರಿವಾಜುಗಳನ್ನು ಗಾಳಿಗೆ ತೂರಿದ್ದಾರೆ. ಎಂದಿಗೂ ಇಲ್ಲದ ಇಂತಹ ಕೆಟ್ಟ ಆಚರಣೆಗಳು ಈಗ ಯಾಕೆ ಹುಟ್ಟಕೊಂಡಿದ್ದಾವೋ ಗೊತ್ತಿಲ್ಲ, ಆದರೆ ಇದು ಶಾಂತಿಧೂತ ಮಹಮದ್ ಪೈಂಗಂಬ‌ ಅವರಿಗೆ ಮಾಡಿದ ಅವಮಾನವಾಗಿದ್ದು, ಇದು ನನ್ನ ಮನಸ್ಸಿಗೆ ತೀವ್ರ ನೋವು ತಂದಿದೆ….

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More
Exit mobile version