Headlines

ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ  ಅಲ್ಲಗೆಳೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಟಾಟಾ ಏಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಣಬಂದೂರು ಶಾಲೆಯ ಬಳಿ ಟಾಟಾ ಏಸ್ ವಾಹನದಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಣಬಂದೂರು ಗ್ರಾಮದ ರಾಘವೇಂದ್ರ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಟಾಟಾ ಏಸ್(tata ace) ವಾಹನದಲ್ಲಿ  ತೋಟಕ್ಕೆ ದರಗಲು ತರುತ್ತಿರುವಾಗ ಕಣಬಂದೂರು ಶಾಲೆಯ(school) ಸಮೀಪದಲ್ಲಿ ಹಿಂಬದಿ ಕುಳಿತಿದ್ದ ರಾಘವೇಂದ್ರ ಆಯ ತಪ್ಪಿ ಕೆಳಗಿನ ಸಿಮೆಂಟ್ ರಸ್ತೆಯ ಮೇಲೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(hospital) ದಾಖಲಿಸಿದ್ದಾರೆ ಆದರೆ…

Read More

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read More

ಸಾಗರದ ಬಳಿ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಬಳಿ ಹತ್ತಿರ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ನಿನ್ನೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಮೃತ ಪಟ್ಟಿದ ವ್ಯಕ್ತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೋಕ್ ನ ನಾಗನೂರು ಬಸವರಾಜ್ (36) ಎಂದು ಗುರುತು ಪತ್ತೆಮಾಡಿ, ಸಾಗರದ ರೈಲ್ವೆ ಪೋಲೀಸರು ಆತನ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾರೆ. ಮೃತ ಬಸವರಾಜ್ ಅವರು ಸಾಗರ ದ ಬಿ ಹೆಚ್ ರಸ್ತೆ ಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತಿದ್ದರು.ರೈಲಿಗೆ ಸಿಲುಕಿ ಸಾವನಪ್ಪಲು ಕಾರಣ ಏನು ಎಂಬುದನ್ನು ಪೊಲೀಸ್ ರು ತನಿಖೆ…

Read More

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ನಿಗಮ ಮಂಡಳಿಯ ಎಂಡಿ ಸೇರಿದಂತೆ ಇಬ್ಬರ ಅಮಾನತು | SMG

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು ‌. ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ  ಜೆ  ಪದ್ಮನಾಭ ಅವರುಗಳ ಹೆಸರು ಕೂಡ…

Read More

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??snakerescue

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??#snakerescue   ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದ ಜೈಲಿಗೆ ನಾಗರಹಾವೊಂದು ನುಗ್ಗಿ ಜೈಲು ಕಂಬಿಯ ಹಿಂದೆ ಅಡಗಿ‌ ಕುಳಿತ ಘಟನೆ ನಡೆದಿದೆ. ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಹಾವು ನುಗ್ಗಿದೆ. ಹಾವನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ…

Read More