Headlines

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More

Koduru | ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್

ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್   ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ವಿದ್ಯೆ ಉಪಯೋಗಕ್ಕೆ ಬಾರದೆಂದು ಜಿಪಂ ಮಾಜಿ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. ಕೋಡೂರು ಗ್ರಾಮದ ಬ್ಲಾಸಂ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಜೀವನದ ಮೌಲ್ಯಗಳನ್ನು ಬೆಳೆಸುವ ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿಮಾರ್ಣಕ್ಕೆ ಭದ್ರ ಅಡಿಪಾಯ. ವಿದ್ಯೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಬೆಳೆಯಬೇಕು. ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ…

Read More

ಜಮೀನು ಮಂಜೂರು ವಿಚಾರದಲ್ಲಿ ಯಾರಿಗೂ ನಯಾ ಪೈಸೆ ಹಣ ಕೊಡಬೇಡಿ – ಗೃಹ ಸಚಿವ ಆರಗ ಜ್ಞಾನೇಂದ್ರ|94c

94ಸಿ ಹಾಗೂ ಬಗರ್‌ಹುಕುಂ ಹಕ್ಕು ಪತ್ರ ವಿತರಣೆ ; ಜಮೀನು ಮಂಜೂರು ವಿಚಾರದಲ್ಲಿ ನಯಾ ಪೈಸೆ ಹಣ ಕೊಡಬೇಡಿ ; ಸಚಿವ ಆರಗ ಜ್ಞಾನೇಂದ್ರ ಹೊಸನಗರ: ಜಮೀನು ಮಂಜೂರಾತಿ ವಿಚಾರದಲ್ಲಿ ಅಧಿಕಾರಿಗಳು ಹಣ ಕೇಳುವ ಕುರಿತಾಗಿ ಸಾಕಷ್ಟು ದೂರು ಬಂದಿದ್ದು ರೈತರು ನಯಾ ಪೈಸೆ ಕೊಡಬೇಡಿ. ಅರ್ಹ ಫಲಾನುಭವಿ ರೈತರಿಗೆ ಹಕ್ಕುಪತ್ರ ಸಿಕ್ಕೆ ಸಿಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 94 ಸಿ ಹಾಗೂ ರೈತರಿಗೆ ಬಹರ್‌ಹುಕುಂ ಸಾಗುವಳಿ ಹಕ್ಕು…

Read More

ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.  ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…

Read More

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ  ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…

Read More

ರಿಯಲ್ ಎಸ್ಟೇಟ್ ನಡೆಸುತ್ತಿರುವ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮಧು ಬಂಗಾರಪ್ಪ|MB

ರಾಜ್ಯದ ಕೆಲವು ಕಡೆ ಶಿಕ್ಷಕರು ಪಾಠ ಮಾಡದೆ ಖಾಸಗಿ ವ್ಯವಹಾರ, ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು, ರಾಜ್ಯದ ಕೆಲವು ಕಡೆ ಶಿಕ್ಷಕರ ಕಾರ್ಯವೈಖರಿ ಕುರಿತಾಗಿ ದೂರುಗಳು ಕೇಳಿ ಬಂದಿವೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಬಿ.ಆರ್.ಸಿ. ಮತ್ತು ಸಿ.ಆರ್.ಪಿ.ಗಳ ಕಾರ್ಯನಿರ್ವಹಣೆ ಕೂಡ ತೃಪ್ತಿಕರವಾಗಿಲ್ಲವೆಂಬ ದೂರು…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More