ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ! ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು‌ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ಹಾರನಹಳ್ಳಿ : ನೇಣು ಬಿಗಿದುಕೊಂಡು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ :

ಹಾರನಹಳ್ಳಿ : ಪಟ್ಟಣದ ವ್ಯಾಪ್ತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಏಳನೇ ತರಗತಿಯ ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.  ಹದಿಹರೆಯದ ಬಾಲಕ, ಬಾಲಕಿಯರಲ್ಲಿ ಇತ್ತೀಚಿನ ದಿನಗಳಲ್ಲಿ…

Read More

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ಫಿಧಾ | Election

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ…

Read More

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More

Ripponpete | ಸರ್ಕಾರಕ್ಕೆ ಸಲ್ಲಿಸಿರುವ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ

ಸರ್ಕಾರಕ್ಕೆ ನೀಡಿದ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ – ಶಿವಮೊಗ್ಗ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದ್ದು, ಬರಪೀಡಿತ ವರದಿ ಮಾತ್ರ ಅವೈಜ್ಞಾನಿಕವಾಗಿರುತ್ತದೆ. ಮಲೆನಾಡಿನ ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆ ಬರದಿದ್ದು, ಇದರಿಂದ ರೈತರು ತಮ್ಮ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದು ಸರ್ಕಾರ ನೆಪಕ್ಕೆ ಮಾತ್ರ ಅಧಿಕಾರಿಗಳಿಂದ ವರದಿ ತರಿಸಿ ಶಿವಮೊಗ್ಗ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆಂದು ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್ ಆರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಾಡಕಛೇರಿಯ ಮುಂಭಾಗ ರಾಜ್ಯ…

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More