Headlines

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ…

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More