Headlines

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೂವರು ವಿದ್ಯಾರ್ಥಿಗಳು ಸುಮಾರು 50 ನಿಮಿಷ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಸಾರ್ವಜನಿಕರು ಹತ್ತಿರಕ್ಕೂ ಬಾರದೆ , ಆಂಬುಲೆನ್ಸ್ ಗೂ ಕರೆ ಮಾಡದೇ ಮಾನವೀಯತೆ ಮರೆತ ವಿಚ್ಚಿದ್ರಾವಕಾರಿ ಘಟನೆ ಮಲೆನಾಡ ಹೆಬ್ಬಾಗಿಲು ಹೊಸನಗರ ತಾಲೂಕಿನ ಸೂಡೂರು ರೈಲ್ವೆ ಗೇಟ್ ಬಳಿ ನಡೆದಿರುವು…

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More
Exit mobile version