
HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ
HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…