Headlines

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ನ ಕೆಂಚನಾಲ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಕ್ಷೇತ್ರದ ಸದಸ್ಯರಾಗಿದ್ದ ಲಕ್ಷ್ಮಮ್ಮ ನಿಧನರಾದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕರಾದ ಸಚಿನ್…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…

Read More
Exit mobile version