Headlines

RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

RIPPONPETE |  ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…

Read More

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More