Headlines

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ….

Read More

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು

ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು ಹೊಳೆಹೊನ್ನೂರು , ಜ. 6: ಅಡಕೆ ತೋಟದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಘಟನೆ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಕನಸಿನಕಟ್ಟೆ ಗ್ರಾಮದಲ್ಲಿ ಜ. 5 ರ ಸಂಜೆ ನಡೆದಿದೆ. ದರ್ಶನ್ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಹೊಳೆಹೊನ್ನೂರು ಸರ್ಕಾರಿ ಕಾಲೇಜ್ ನಲ್ಲಿ, ಅಂತಿಮ ವರ್ಷದ ಬಿಕಾಂ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಭಾನುವಾರ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಶಿವಮೊಗ್ಗ: ನಗರದ   ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ  ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ  ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು.  ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More